Rajesh Naik

ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಪ್ರತಿಕಾಗೋಷ್ಟಿ

ಸ್ವಯಂಸೇವಕ ಶರತ್ ಹತ್ಯೆಯ ಎಲ್ಲಾ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಮತ್ತು ಕಲ್ಲಡ್ಕ ಶ್ರೀರಾಮ ವಿಧ್ಯಾಕೇಂದ್ರ, ಪುಣಚ ಶ್ರೀದೇವಿ ವಿದ್ಯಾಲಯ ಬಿಸಿಯೂಟದ ಅನುದಾನ ಕಡಿತಗೊಳಿಸಿದ ಸರಕಾರದ ಧೋರಣೆಯನ್ನು ಖಂಡಿಸಿ ಸಂಸದ ನಳಿನ್ ಕುಮಾರ್ ಕಟೀಲುರವರಿಂದ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ದಿನಾಂಕ 16-8-2017ರಂದು ಪ್ರತಿಕಾಗೋಷ್ಟಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

BJP-bantwal-press-meet-1

BJP-bantwal-press-meet-2

Back To Top
Highslide for Wordpress Plugin