Rajesh Naik

ಬಂಟ್ವಾಳದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಭಾತ್ ಪೇರಿ

71ನೇ ಸ್ವಾತಂತ್ರ್ಯೋತ್ಸವದ ಆಚರಣೆ ಅಂಗವಾಗಿ ದಿನಾಂಕ 15-8-2017ರಂದು ಪ್ರಭಾತ್ ಪೇರಿ ಕಾರ್ಯಕ್ರಮವು ಬಂಟ್ವಾಳ ಕ್ಷೇತ್ರ ಬಿಜೆಪಿ ನೇತೃತ್ವದಲ್ಲಿ ಬಂಟ್ವಾಳದಲ್ಲಿ ಜರಗಿತು. ಬಂಟ್ವಾಳ ಪೇಟೆಯ ರಾಮನಗರದಿಂದ ಶ್ರೀಮಹಾಲಿಂಗೇಶ್ವರ ದೇವಸ್ಥಾನದವರೆಗೆ ರಾಷ್ಟ್ರಧ್ವಜ ಹಿಡಿದು ಮೆರವಣಿಗೆಯಲ್ಲಿ ಬಂದು ಜನಗಣಮನದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಮುಖರಾದ ಯು.ರಾಜೇಶ್ ನಾಯ್ಕ್, ಕ್ಷೇತ್ರ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Iday-banwal

Back To Top
Highslide for Wordpress Plugin