Rajesh Naik

ಪರಿವರ್ತನಾ ಯಾತ್ರೆಯ ಪೂರ್ವತಯಾರಿಯ ಸಭೆ – ಸರಪಾಡಿ ಗ್ರಾಮ

ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್ ಯಡಿಯೂರಪ್ಪರ ನೇತೃತ್ವದಲ್ಲಿ ನಡೆಯುವ ಪರಿವರ್ತನಾ ಯಾತ್ರೆಯು ನವಂಬರ್ 11 ರಂದು ಬಂಟ್ವಾಳಕ್ಕೆ ಆಗಮಿಸಲಿದ್ದು ಅಂದು ನಡೆಯಲಿರುವ ಬೃಹತ್ ಸಮಾವೇಶದ ಪೂರ್ವ ತಯಾರಿಯ ಸಭೆ ದಿನಾಂಕ 26-10-2017ರಂದು ಬಿಜೆಪಿ ಸರಪಾಡಿ ಗ್ರಾಮ ಪಂಚಾಯತ್ ಸಮಿತಿಯಿಂದ ನಡೆಯಿತು. ಸಭೆಯಲ್ಲಿ ಬಿಜೆಪಿ ಮುಂಖಡ ರಾಜೇಶ್‍ ನಾಯ್ಕ್ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

parivartana-yatra-sarapadi-meet-2

parivartana-yatra-sarapadi-meet-1

Back To Top
Highslide for Wordpress Plugin