Rajesh Naik

ಪರಿವರ್ತನಾ ಯಾತ್ರೆಯ ಪೂರ್ವತಯಾರಿ ಸಭೆ – ಬಿ.ಮೂಡ

ನವಕರ್ನಾಟಕ ಪರಿವರ್ತನಾ ಯಾತ್ರೆಯ ನವಂಬರ್ 11ರ ಬಂಟ್ವಾಳದ ಸಮಾವೇಶದ ಪೂರ್ವತಯಾರಿಯ ಸಭೆಯು ದಿನಾಂಕ 06-11-2017ರಂದು ಬಿ.ಮೂಡ ಗ್ರಾಮ ಸಮಿತಿಯ ಪ್ರಮುಖ ಕಾರ್ಯಕರ್ತರೊಂದಿಗೆ ನಡೆಯಿತು. ಸಭೆಯಲ್ಲಿ ಬಿಜೆಪಿ ಮುಖಂಡ ರಾಜೇಶ್‍ ನಾಯ್ಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Mooda-PY-meet

Mooda-PY-meet-1

Back To Top
Highslide for Wordpress Plugin