Rajesh Naik

ಪರಿವರ್ತನೆಗೆ ನಮ್ಮ ನಡಿಗೆ ಪಾದಯಾತ್ರೆ ಉದ್ಘಾಟನಾ ಸಮಾರಂಭ

ಪರಿವರ್ತನೆಗೆ ನಮ್ಮ ನಡಿಗೆ ಪಾದಯಾತ್ರೆ ಇದರ ಉದ್ಘಾಟನಾ ಸಮಾರಂಭ ದಿನಾಂಕ 14-01-2018ರಂದು ಅರಳ ಶ್ರೀ ಗರುಡಮಹಾಕಾಳಿ ದೇವಸ್ಥಾನದ ಬಳಿ ನಡೆಯಿತು. ಸಂಸದ ನಳೀನ್ ಕುಮಾರ್ ಕಟೀಲುರವರು ಪಾದಯಾತ್ರೆಗೆ ಪಕ್ಷದ ಧ್ವಜ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಸಮಾರಂಭದಲ್ಲಿ ಬಿಜೆಪಿ ನೇತಾರ ರಾಜೇಶ್ ನಾಯ್ಕ್ ಸೇರಿದಂತೆ ಅನೇಕ ಪ್ರಮುಖ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Inaguration-5

Inaguration-1

Inaguration-2

Inaguration-3

Inaguration-4

Back To Top
Highslide for Wordpress Plugin