Rajesh Naik

23-04-2018ರ ಕಾರ್ಯಕ್ರಮ

ಶ್ರೀ ಹನುಮಂತ ದೇವಸ್ಥಾನ ಹನುಮಾನ್ ನಗರ ಬಂಟ್ವಾಳ ಇಲ್ಲಿಗೆ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ದೇವದಾಸ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದರವರು ಉಪಸ್ಥಿತರಿದ್ದರು.

Hanuman nagar visit

ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನ ಬಂಟ್ವಾಳ ಇಲ್ಲಿಗೆ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ, ಬಿಜೆಪಿ ನಾಯಕರಾದ ಉದಯಕುಮಾರ್ ರಾವ್, ಕ್ಷೇತ್ರ ಕಾರ್ಯದರ್ಶಿ ರಮಾನಾಥ ರಾಯಿ, ಪ್ರೇಮನಾಥ ಬಂಟ್ವಾಳ ಉಪಸ್ಥಿತರಿದ್ದರು.

kashekodi

ಕಶೆಕೋಡಿ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವದ ಸುಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ದೇಗುಲಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ರಾಸ್ವಸೇಸಂ ಹಿರಿಯರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ, ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ, ಬಿಜೆಪಿ ನಾಯಕರಾದ ಉದಯಕುಮಾರ್ ರಾವ್,ಬಿಜೆಪಿ ಕ್ಷೇತ್ರ ಕಾರ್ಯದರ್ಶಿ ರಮಾನಾಥ ರಾಯಿ, ಸಂಜಯ ಪ್ರಭು, ರಾಜರಾಮ್ ನಾಯಕ್ ಹಾಗೂ ದೇಗುಲದ ಆಡಳಿತ ಸಮಿತಿಯವರು ಉಪಸ್ಥಿತರಿದ್ದರು.

Back To Top
Highslide for Wordpress Plugin