Rajesh Naik

ಚುನಾವಣಾ ಪ್ರಚಾರ ಸಭೆ – ಸಜಿಪಮೂಡ ಗ್ರಾಮದ ಮಾರ್ನಬೈಲಿನಲ್ಲಿ

ಸಜಿಪಮೂಡ ಗ್ರಾಮದ ಮಾರ್ನಬೈಲಿನಲ್ಲಿ ಅಭೂತಪೂರ್ವವಾಗಿ ನಡೆದ ಬಿಜೆಪಿಯ ಚುನಾವಣಾ ಪ್ರಚಾರ ಸಭೆ ಮುಂಬೈ ಸಂಸದ ಗೋಪಾಲ ಶೆಟ್ಟಿಯವರ ಗೌರವ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ರಾಜೇಶ್ ನಾಯ್ಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

3

4

Back To Top
Highslide for Wordpress Plugin