Rajesh Naik

ರಾಯಿ ಕೈತ್ರೋಡಿಯ ಶ್ರೀ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ

ಬಂಟ್ವಾಳ ಬಿಜೆಪಿ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರಾಯಿ ಕೈತ್ರೋಡಿಯ ಶ್ರೀ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಉದಯ ಕುಮಾರ್ ರಾವ್, ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ವಸಂತ ಅಣ್ಣಳಿಕೆ, ರಮಾನಾಥ ರಾಯಿ,ಪಂಚಾಯತ್ ಅಧ್ಯಕ್ಷರಾದ ದಯಾನಂದ ಸಫಲ್ಯ, ರಾಯಿ- ಕೊಯಿಲ ಬಿಜೆಪಿ ಅಧ್ಯಕ್ಷರಾದ ಪರಮೇಶ್ವರ ಪೂಜಾರಿ, ಇಂದಿರಾ ಮಧುಕರ ಬಂಗೇರಾ, ಪದ್ಮನಾಭ ಗೌಡ,ರವೀಂದ್ರ ಪೂಜಾರಿ ಬದನಡಿ, ಸಂತೋಷ್ ರಾಯಿಬೆಟ್ಟು, ವಿಶ್ವನಾಥ ಗೌಡ, ಲೋಕೇಶ್ ಕೈತ್ರೋಡಿ.

koragajja

Back To Top
Highslide for Wordpress Plugin