Rajesh Naik

ವಿಧಾನಪರಿಷತ್ ಚುನಾವಣೆ: ಮತಯಾಚನೆ

ಪದವಿಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗೆ ಮತದಾರರ ಸಂಪರ್ಕ ಮತ್ತು ಬಂಟ್ವಾಳ ಕ್ಷೇತ್ರದ ಪದವಿ ಪೂರ್ವ ಕಾಲೇಜು, ಪ್ರೌಡಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕ್ಯಾ. ಗಣೇಶ್ ಕಾರ್ಣಿಕ್, ನೈರುತ್ಯ ಪದವಿಧರ ಕ್ಷೇತ್ರದ ಅಭ್ಯರ್ಥಿ ಅಯನೂರು ಮಂಜುನಾಥ್ ಪರ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಮೋನಪ್ಪ ಭಂಡಾರಿ ,ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಬಾಲಕೃಷ್ಣ ಸೆರ್ಕಳ, ಕುಲ್ಯಾರ್ ನಾರಾಯಣ ಶೆಟ್ಟಿ, ಲಿಂಗಪ್ಪ ಗೌಡ, ರಘುರಾಮ ಶೆಟ್ಟಿ ಕನ್ಯಾನ, ಪ್ರವೀಣ್ ಗಟ್ಟಿ, ಅರವಿಂದ್ ಪದ್ಯಾಣ ಮತ್ತು ಪಕ್ಷದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

rn-support-ganesh-2

Back To Top
Highslide for Wordpress Plugin