Rajesh Naik

ಫರಂಗಿಪೇಟೆ ವಲಯ ಬಂಟರ ಸಂಘದ ಗೃಹ ಭಾಗ್ಯ ಕಾರ್ಯಕ್ರಮ

ಫರಂಗಿಪೇಟೆ ವಲಯ ಬಂಟರ ಸಂಘ ಬಂಟ್ವಾಳ ತಾಲೂಕು ವತಿಯಿಂದ ನಡೆದ ಗೃಹ ಭಾಗ್ಯ ಕಾರ್ಯಕ್ರಮದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ದ ಶಾಸಕರಾದ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ರವರಿಗೆ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಫರಂಗಿಪೇಟೆ ವಲಯ ಬಂಟರ ಸಂಘದ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಕೊಳಂಬೆ, ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ನಗ್ರಿಗುತ್ತು ವಿವೇಕ್ ಶೆಟ್ಟಿ, ಮಾತೃ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್, ಪುತ್ತೂರು ಮಾಜಿ ಶಾಸಕಿ ಶ್ರೀಮತಿ ಶಕುಂತಲ ಶೆಟ್ಟಿ, ಉದ್ಯಮಿ ದಿನೇಶ್ ಟಿ ಶೆಟ್ಟಿ ಕೊಟ್ಟಿಂಜ, ಮಾತೃ ಸಂಘದ ಕಾರ್ಯದರ್ಶಿ ಕಾವು ಹೇಮನಾಥ ಶೆಟ್ಟಿ, ಗೌರವಾಧ್ಯಕ್ಷರಾದ ವಿಠ್ಠಲ್ ಶೆಟ್ಟಿ ನೀರೊಲ್ಬೆ, ಜಯರಾಂ ಸಾಮಾನಿ ತುಂಬೆ, ಪದಾಧಿಕಾರಿಗಳಾದ ಅರುಣ್ ಕುಮಾರ್ ಶೆಟ್ಟಿ ನುಲಿಯಾಳು ಗುತ್ತು, ಶೈಲಜಾ ಎಸ ಶೆಟ್ಟಿ ಕಲ್ಲತಡಮೆ, ಸುಕೇಶ್ ಶೆಟ್ಟಿ ತೇವು, ದೇವದಾಸ್ ಶೆಟ್ಟಿ ಕೊಡ್ಮಣ್, ಸಂತೋಷ್ ಗಾಂಭೀರ ಸುಜೀರುಗುತ್ತು, ನಾಗರತ್ನ ರೈ ಕಲ್ಲತಡಮೆ, ಭುವನ್ ರೈ ಸುಜೀರು ಗುತ್ತು, ಶೈಲಜಾ ಪಿ ಶೆಟ್ಟಿ ಕೊಟ್ಟಿಂಜ, ಮಮತಾ ಶೆಟ್ಟಿ, ವಿಜಯ ಶೆಟ್ಟಿ ದೆಮುಂಡೆ ಮತ್ತಿತರರು ಉಪಸ್ಥಿತರಿದ್ದರು.

Pharanji-pete-bantara-sangha-1

Back To Top
Highslide for Wordpress Plugin