Rajesh Naik

ವಾಮದಪದವು: 35 ನೇ ವರ್ಷದ ಗೌರಿ ಗಣೇಶೋತ್ಸವ

35 ನೇ ವರ್ಷದ ಗೌರಿ ಗಣೇಶೋತ್ಸವವು ವಾಮದಪದವು ಗಣೇಶ ಮಂದಿರದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಯು 48 ಕಾಯಿಗಳ ಗಣಹೋಮ ಮತ್ತು ಗೌರಿಪೂಜೆಯೊಂದಿಗೆ ಪ್ರಾರಂಭಗೊಂಡಿತು. ಮದ್ಯಾಹ್ನ ನಡೆದ ಧಾರ್ಮಿಕ ಸಭೆಯು ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.  ಧಾರ್ಮಿಕ ಭಾಷಣ ಡಾ. ಆಶಾ ಜ್ಯೋತಿ ರೈ ಮಾಲಾಡಿ, ಮುಖ್ಯ ಅತಿಥಿಗಳಾಗಿ ಸರಸ್ವತಿ ಭಟ್, ಪ್ರಾಂಶುಪಾಲ ಸರಕಾರಿ ಪದವಿಪೂರ್ವ ಕಾಲೇಜು ಬಿ.ಮೂಡ ಉಪಸ್ಥಿತರಿದ್ದರು  ಈ ಸಂದರ್ಭದಲ್ಲಿ ಉತ್ಸವ ಸಮಿತಿಯ ಅಧ್ಯಕ್ಷರು ಸೀತರಾಮ ಆಚಾರ್ಯ, ಪುರುಷೋತ್ತಮ ಶೆಟ್ಟಿ ವಾಮದಪದವು, ಸುಲೋಚನಾ ಜಿ.ಕೆ ಭಟ್, ರಮೇಶ್ ಶೆಟ್ಟಿ, ನಾಗರಾಜ ಶೆಟ್ಟಿ, ವಿನೋದ್ ಸಾಲ್ಯಾನ್, ವೆಂಕಟೇಶ್ ಭಟ್, ಶುಭಕರ ಶೆಟ್ಟಿ, ಗೋಪಾಲಕೃಷ್ಣ ಚೌಟ, ಮೋಹನದಾಸ್ ಗಟ್ಟಿ, ಹಾಗೂ ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

vamapadavu-ganapati-2

vamapadavu-ganapati-1

Back To Top
Highslide for Wordpress Plugin