Rajesh Naik

ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ನವರಾತ್ರಿ ಉತ್ಸವ

ಸಿದ್ದಕಟ್ಟೆಯ ಕೋರ್ಯರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ನವರಾತ್ರಿ ಉತ್ಸವದ ಸಂಧರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಪ್ರಭಾಕರ ಪ್ರಭು, ಉದಯ ಕುಮಾರ್ ರಾವ್, ಉಮೇಶ್ ಸಿದ್ದಕಟ್ಟೆ, ಪುರುಷೋತ್ತಮ ಶೆಟ್ಟಿ ಮತ್ತು ದೇಗುಲದ ಆಡಳಿತ ಸದಸ್ಯರು ಉಪಸ್ಥಿತರಿದ್ದರು.

durga-parameshwari-utsav

Back To Top
Highslide for Wordpress Plugin