Rajesh Naik

ಬಿ.ಸಿ.ರೋಡಿನ ಸುಂದರೀಕರಣದ ರೂಪುರೇಷ್ಮೆ ಬಗ್ಗೆ ಸ್ಥಳ ಪರಿಶೀಲನೆ

ಬಿ.ಸಿ.ರೋಡಿನ ಸುಂದರೀಕರಣದ ರೂಪುರೇಷ್ಮೆ ಬಗ್ಗೆ ವಿನ್ಯಾಸತಜ್ಞ ಧರ್ಮರಾಜ್ ಅವರೊಂದಿಗೆ ಸ್ಥಳ ಪರಿಶೀಲನೆಯನ್ನು ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನಡೆಸಿದರು. ಈ ಸಂಧರ್ಭದಲ್ಲಿ ಸಹಾಯಕ ಕಾರ್ಯನಿರ್ವಹಕ ಇಂಜಿನಿಯರ್ ಲೋಕಪಯೋಗಿ ಉಮೇಶ್ ಭಟ್, ಕಿರಿಯ ಇಂಜಿನಿಯರ್ ಅರುಣ್ ಪ್ರಕಾಶ್ ,ನವೀನ್, ಪುತ್ತೂರು ಕೆ.ಎಸ್.ಆರ್.ಟಿ.ಸಿ ಡಿಸಿ ನಾಗರಾಜ್, ಕೆ.ಎಸ್.ಆರ್.ಟಿ.ಸಿ ಬಿ.ಸಿ.ರೋಡ್ ವಿಭಾಗ ಮಾನ್ಯೇಜರ್ ಇಸ್ಮಾಯಿಲ್, ಬಿ.ದೇವದಾಸ ಶೆಟ್ಟಿ, ಎ.ಗೋವಿಂದ ಪ್ರಭು, ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ, ಸೀತಾರಾಮ ಪೂಜಾರಿ, ನಂದರಾಮ ರೈ, ಪ್ರವೀಣ್ ಗಟ್ಟಿ, ಯಶವಂತ ನಾಯ್ಕ ಉಪಸ್ಥಿತರಿದ್ದರು.

BC-road-Modification-2

BC-road-Modification-3

BC-road-Modification-1

Back To Top
Highslide for Wordpress Plugin