Rajesh Naik

ಬಿಜೆಪಿ ಕರೋಪಾಡಿ ಗ್ರಾ.ಪಂ. ಸಮಿತಿಯ ಕಾರ್ಯಕರ್ತರ ಸಭೆ

ಬಿಜೆಪಿ ಕರೋಪಾಡಿ ಗ್ರಾಮಪಂಚಾಯತ್ ಸಮಿತಿಯ ಕಾರ್ಯಕರ್ತರ ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್‌ ಉಳಿಪ್ಪಾಡಿಯವರು ಭಾಗವಹಿಸಿ ಲೋಕಸಭಾ ಚುನಾವಣೆಗೆ ದುಡಿದ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿ ಗ್ರಾಮದ ಅಭಿವೃದ್ಧಿ ಬಗ್ಗೆ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರರಾದ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಬಿ.ದೇವದಾಸ್ ಶೆಟ್ಟಿ, ಪ್ರ.ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ,ಮೋನಪ್ಪ ದೇವಸ್ಯ, ಮಾಣಿ ಮಹಾಶಕ್ತಿಕೇಂದ್ರದ ಪ್ರ.ಕಾರ್ಯದರ್ಶಿ ಅಭಿಪೇಕ್ ರೈ, ಗ್ರಾಮ ಸಮಿತಿ ಅಧ್ಯಕ್ಷ ರಘುರಾಮ ಶೆಟ್ಟಿ, ವಿಘ್ನೇಶ್ವರ ಭಟ್, ಕೊಳ್ನಾಡು ಮಹಾಶಕ್ತಿಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಸೆರ್ಕಳ, ಕೊಳ್ನಾಡು ಮಹಾಶಕ್ತಿಕೇಂದ್ರದ ಪ್ರ.ಕಾರ್ಯದರ್ಶಿ ಹರೀಶ್ ಬೇಡಗುಡ್ಡೆ, ಗ್ರಾಮ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

Karopady-meeting

Back To Top
Highslide for Wordpress Plugin