Rajesh Naik

ಬಿಜೆಪಿ ಉಳಿ ಗ್ರಾ.ಪಂ. ಸಮಿತಿಯ ಕಾರ್ಯಕರ್ತರ ಸಭೆ

ಬಿಜೆಪಿ ಉಳಿ ಗ್ರಾಮ ಪಂಚಾಯತ್ ಸಮಿತಿಯ ಕಾರ್ಯಕರ್ತರ ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್‌  ಉಳಿಪ್ಪಾಡಿಯವರು ಬಿಜೆಪಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಗ್ರಾಮದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು.

ಈ ಸಂಧರ್ಭದಲ್ಲಿ ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ,ಕ್ಷೇತ್ರ ಕಾರ್ಯದರ್ಶಿಗಳಾದ ರಮನಾಥ ರಾಯಿ,ರಂಜಿತ್ ಮೈರ,ವಸಂತ ಸಾಲ್ಯಾನ್ ರಾಮನಗರ, ಪಂಚಾಯತ್ ಉಪಾಧ್ಯಕ್ಷ ಸುರೇಶ್ ಮೈರ, ರಾಜ್‌ಕುಮಾರ್ ಬಳ್ಳಿ,ಸನತ್ ಕಕ್ಯಪದವು,ಜಿನ್ನಪ್ಪ ಗೌಡ,ಯಶವಂತ,ಸುರೇಂದ್ರ,ಸಂಜೀವ ಪೂಜಾರಿ ಉಪಸ್ಥಿತರಿದ್ದರು.

Uli-gp-meet-1

Uli-gp-meet-2

Back To Top
Highslide for Wordpress Plugin