Rajesh Naik

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ಸಂಸ್ಮರಣೆ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ಸಂಸ್ಮರಣೆ ಮತ್ತು ಶಂಭೂರು ಗ್ರಾಮದ ಬಿಜೆಪಿ ಕಾರ್ಯಕರ್ತರೊಂದಿಗೆ ಸಮಾಲೋಚನಾ ಸಭೆ ನಡೆಯಿತು. ಕಳೆದ ಒಂದು ವರ್ಷದ ಶಾಸಕರ ಅವಧಿಯಲ್ಲಿ ಬಂಟ್ವಾಳ ಕ್ಷೇತ್ರಕ್ಕೆ ಸುಮಾರು 100 ಕೋಟಿಗೂ ಮಿಕ್ಕಿ ಅನುದಾನ ಬಂದಿದ್ದು ಪ್ರತಿ ಗ್ರಾಮಕ್ಕೂ ಆದ್ಯತೆ ಮೇರೆಗೆ ಎಲ್ಲಾ ಗ್ರಾಮಗಳಿಗೆ ಅನುದಾನವನ್ನು ನೀಡಿದ್ದು ಶಂಭೂರು ಗ್ರಾಮಕ್ಕೆ ಸುಮಾರು 1.55 ಕೋಟಿ ಅನುದಾನವನ್ನು ನೀಡಿದ್ದು ಮುಂದಿನ ಅವಧಿಯಲ್ಲಿ ಇನ್ನಷ್ಟು ಅನುದಾನವನ್ನು ನೀಡುವ ಭರವಸೆಯನ್ನು ಶಾಸಕರು ನೀಡಿದರು. ಪಂಚಾಯತ್ ಚುನಾವಣೆಗೆ ಕಾರ್ಯಕರ್ತರು ಸಜ್ಜಗಬೇಕೆಂದು ಶಾಸಕರು ಕರೆ ನೀಡಿದರು. ಈ ಸಂಧರ್ಭದಲ್ಲಿ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕ್ಷೇತ್ರ ಅಧ್ಯಕ್ಷ ದೇವದಾಸ ಶೆಟ್ಟಿ, ರಾಮದಾಸ್ ಬಂಟ್ವಾಳ, ದೇವಪ್ಪ ಪೂಜಾರಿ, ಆನಂದ ಶಂಭೂರು, ರಮನಾಥ ರಾಯಿ, ಪಂಚಾಯತ್ ಸದಸ್ಯರು,ಕಾರ್ಯಕರ್ತರು ಉಪಸ್ಥಿತರಿದ್ದರು.

Shamprasad mukherji samsmarane (2)

Shamprasad mukherji samsmarane (1)

Back To Top
Highslide for Wordpress Plugin