Rajesh Naik

ಅಮ್ಟಾಡಿ ಗ್ರಾಮದ ಕಿನ್ನಿಬೆಟ್ಟು -ಮೈರ ರಸ್ತೆ ಕಾಂಕ್ರಿಟಿಕರಣ ಕಾಮಗಾರಿ ಉದ್ಘಾಟನೆ

ಅಮ್ಟಾಡಿ ಗ್ರಾಮದ ಕಿನ್ನಿಬೆಟ್ಟು -ಮೈರ ರಸ್ತೆ ಕಾಂಕ್ರಿಟಿಕರಣ ಕಾಮಗಾರಿಯನ್ನು ಗ್ರಾಮ ಸ್ಪಂದನ ಕಾರ್ಯಕ್ರಮದ ನಿಮಿತ್ತ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು ಉದ್ಫಾಟನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಹರೀಶ್ ಶೆಟ್ಟಿ ಪಡು, ಉಪಾಧ್ಯಕ್ಷ ಯಶೋಧ, ಗ್ರಾ.ಪಂ.ಸದಸ್ಯರಾದ ಶೇಖರ್ ಶೆಟ್ಟಿ, ಬಬಿತಾ ಕೋಟ್ಯಾನ್, ಚೇತನಾ, ಪೂರ್ಣಿಮಾ, ಶ್ರೀಮತಿ ಶೆಟ್ಟಿ, ಐರಿನ್ ಡಿಸೋಜ, ಮೋಹಿನಿ, ವಿಶ್ವನಾಥ, ದೇವದಾಸ್, ಚಂದ್ರಾವತಿ ನಾಯ್ಕ, ಸುನಿಲ್ ಕೆ., ಸುರೇಂದ್ರ, ಸುಧಾಕರ ಶೆಟ್ಟಿ, ರತಿ ಭಂಡಾರಿ, ಪಿ.ಡಿ.ಒ. ಮಹಮ್ಮದ್ ಬಿ, ಕಂದಾಯ ಅಧಿಕಾರಿ ನವೀನ್, ಗ್ರಾಮ ಕರಣೀಕರಾದ ಶಶಿ ಕುಮಾರ್, ಅಮೃತಾಂಶಿ, ಸಿ.ಡಿ.ಪಿ.ಒ.ಗಾಯತ್ರಿ ಬಾಯಿ, ಪಂ.ಕಾರ್ಯದರ್ಶಿ ಲಕ್ಮೀನಾರಾಯಣ ಕೆ., ಬಿಜೆಪಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ದೇವದಾಸ ಶೆಟ್ಟಿ, ರಾಮ್‌ದಾಸ ಬಂಟ್ವಾಳ, ಶ್ರೀಕಾಂತ ಶೆಟ್ಟಿ ಸಜೀಪ, ಸೀತಾರಾಮ ಪೂಜಾರಿ, ರಮಾನಾಥ ರಾಯಿ, ಪುರುಷೋತ್ತಮ ವಾಮದಪದವು, ನಂದರಾಮ್ ರೈ, ಪ್ರದೀಪ್ ಅಜ್ಜಿಬೆಟ್ಟು, ಸುದರ್ಶನ ಬಜ, ಗಣೇಶ್ ರೈ ಮಾಣಿ, ಮತ್ತಿತರರು ಉಪಸ್ಥಿತರಿದ್ದರು.

Road

Back To Top
Highslide for Wordpress Plugin