Rajesh Naik

ಬಿರುಗಾಳಿಯಿಂದ ಮನೆಗೆ ಹಾನಿ : ಶಾಸಕರ ಭೇಟಿ

ಕಾವಳಮೂಡೂರು ಗ್ರಾಮದಲ್ಲಿ ಭಾರಿ ಗಾಳಿಗೆ ಸೀತಾರಾಮ ಶೆಟ್ಟಿ ಇಚ್ಚಿಲರವರ ಮನೆಯ ಮೆಲ್ಛಾವಣಿ ಹಾರಿಹೋಗಿದ್ದು 200ಕ್ಕೂ ಹೆಚ್ಚು ಅಡಿಕೆ ಗಿಡಗಳು ನೆಲಕಚ್ಚಿದ್ದು ಇಲ್ಲಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು. ಈ ಸಂಧರ್ಭದಲ್ಲಿ ಜಿ.ಪಂ.ಸದಸ್ಯರಾದ ತುಂಗಪ್ಪ ಬಂಗೇರ,ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಗ್ರಾ.ಸಮಿತಿ ರಾಜಗೋಪಾಲ್ ನಾಯಕ್, ಶೇಷಗಿರಿ ಪೂಜಾರಿ, ಉಮೇಶ್ ಅರಳ, ಧನಂಜಯ ಶೆಟ್ಟಿ ಸರಪಾಡಿ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

thunderstorm-home-rn-2

thunderstorm-home-rn-1

Back To Top
Highslide for Wordpress Plugin