Rajesh Naik

ಸರಪಾಡಿ ಗ್ರಾಮದಲ್ಲಿ ಭಾರಿ ಮಳೆಗೆ ಭೂಕುಸಿತ : ಶಾಸಕರ ಭೇಟಿ

ಸರಪಾಡಿ ಗ್ರಾಮದ ಅಲ್ಲಿಪಾದೆ ಎಂಬಲ್ಲಿ ಭಾರಿ ಮಳೆಗೆ ಭೂಕುಸಿತದಿಂದಾಗಿ ರಾಮ ಮೂಲ್ಯರ ಮನೆಗೆ ಹಾನಿಯಾಗಿದ್ದು ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ, ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ಸುದರ್ಶನ್ ಬಜ, ಧನಂಜಯ ಶೆಟ್ಟಿ, ವಿಠಲ ಅಲ್ಲಿಪಾದೆ ಉಪಸ್ಥಿತರಿದ್ದರು.

sarapadi-landslide-RN

Back To Top
Highslide for Wordpress Plugin