Rajesh Naik

ಬಾಳ್ತಿಲ ಗ್ರಾಮದ ಮಳೆಹಾನಿ ಪ್ರದೇಶಗಳಿಗೆ ಶಾಸಕರ ಭೇಟಿ

ಬಾಳ್ತಿಲ ಗ್ರಾಮದ ಮಳೆಹಾನಿ ಪ್ರದೇಶಗಳಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಚೆನ್ನಪ್ಪ ಕೋಟ್ಯಾನ್, ದಿನೇಶ್ ಅಮ್ಟೂರು, ಶಿವರಾಜ್, ಮೋಹನ್ ಪಿ.ಎಸ್, ಪಂ.ಅಧ್ಯಕ್ಷರಾದ ವಿಠಲ ನಾಯ್ಕ್, ಪೂರ್ಣಿಮಾ, ಶರತ್, ಆನಂದ ಶಂಭೂರು, ಉದಯ ಶಾಂತಿಲ, ವಿಶ್ವನಾಥ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Baltila-damage-area-visit-2

Baltila-damage-area-visit-1

Back To Top
Highslide for Wordpress Plugin