Rajesh Naik

ಕರಿಯಂಗಳ ಗ್ರಾಮದ ಪಲ್ಲಿಪಾಡಿಯಲ್ಲಿ ಭೂಕುಸಿತದಿಂದ ಮನೆಗೆ ಹಾನಿ : ಶಾಸಕರ ಭೇಟಿ

ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪಲ್ಲಿಪಾಡಿ ಬಾರಿ ಭೂಕುಸಿತದಿಂದ ಪೂವಪ್ಪ ಪಲ್ಲಿಪಾಡಿ ಮನೆಗೆ ಹಾನಿಯಾಗಿದ್ದು ಈ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು. ಈ ಸಂಧರ್ಭದಲ್ಲಿ ತಾ.ಪಂ.ಸದಸ್ಯರಾದ ಯಶವಂತ ಪೊಳಲಿ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷರಾದ ಗೋಪಾಲ ಬಂಗೇರ, ಗ್ರಾ.ಪಂ ಸದಸ್ಯರಾದ ಕಿಶೋರ್ ಪಲ್ಲಿಪಾಡಿ, ಲೋಕೇಶ್ ಭರಣಿ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

pallipadi-visit-1

pallipadi-visit-2

Back To Top
Highslide for Wordpress Plugin