Rajesh Naik

ಅಮ್ಟಾಡಿ ಗ್ರಾ.ಪಂ. : ಸಂತ್ರಸ್ತರಿಗೆ ಪರಿಹಾರ ಧನದ ಚೆಕ್ ವಿತರಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಅಮ್ಟಾಡಿ ಗ್ರಾಮ ಪಂಚಾಯತ್‌ನ ಅಮ್ಟಾಡಿ ಗ್ರಾಮದಲ್ಲಿ ಮಳೆ ಪ್ರವಾಹದಿಂದಾಗಿ ಸಂಕಷ್ಟಕ್ಕೊಳಗಾದ ಫಲಾನುಭವಿಗಳಿಗೆ ತಲಾ ರೂ.10,000/-ದಂತೆ ಪರಿಹಾರ ಧನದ ಚೆಕ್ಕನ್ನು ಶಾಸಕರಾದ ಶ್ರೀ ರಾಜೇಶ್ ನಾಯ್ಕ್‌ರವರು ವಿತರಿಸಿದರು. ಈ ಸಂಧರ್ಭದಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ,ಕಂದಾಯ ನಿರೀಕ್ಷಕರು , ಪಂಚಾಯತ್ ಅದ್ಯಕ್ಷ ಹರೀಶ್ ಶೆಟ್ಟಿ ಪಡು, ಪಂಚಾಯತ್ ಉಪಾಧ್ಯಕ್ಷೆ ಯಶೋಧಾ, ಸದಸ್ಯರಾದ ಸುನೀಲ್, ಸುರೇಂದ್ರ, ದೇವದಾಸ, ಶ್ರೀಮತಿ ಶೆಟ್ಟಿ, ಪೂರ್ಣಿಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಹಾಗೂ ಗ್ರಾಮಕರಣಿಕರು ಹಾಗೂ ಗ್ರಾಮ ಜನರು ಉಪಸ್ಥಿತರಿದ್ದರು.

Amtadi-GP-3

Amtadi-GP-2

Amtadi-GP-1

Back To Top
Highslide for Wordpress Plugin