Rajesh Naik

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸ.ಪ್ರಾ. ಶಾಲೆ ದಡ್ಡಲಕಾಡು ವತಿಯಿಂದ 15,000 ರೂ.ಗಳ ಚೆಕ್ ಹಸ್ತಾಂತರ

ಸರಕಾರಿ ಪ್ರಾಥಮಿಕ ಶಾಲೆ ದಡ್ಡಲಕಾಡು ಇದರ ವತಿಯಿಂದ ನೆರೆಸಂತ್ರಸ್ತರ ನೆರವಿಗೆ 15,000 ರೂ. ಚೆಕ್ ನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಶಾಲಾ ವಿದ್ಯಾರ್ಥಿಗಳು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸರಕಾರಿ ಶಾಲೆ ಉಳಿಸಿ ಆಂದೋಲನದ ಅಧ್ಯಕ್ಷರಾದ ಪ್ರಕಾಶ್ ಅಂಚನ್, ಶಾಲಾ ಮುಖ್ಯೋಪಧ್ಯಾಯರಾದ ಮೋರಿಸ್ ಡಿ.ಸೋಜ, ಶಿಕ್ಷಕಿ ಹಿಲ್ಡಾ ಫೆರ್ನಾಂಡಿಸ್ ಮತ್ತು ಶಾಲಾ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

Daddalakadu-school-cheque

Back To Top
Highslide for Wordpress Plugin