Rajesh Naik

ಫರಂಗಿಪೇಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ

ಫರಂಗಿಪೇಟೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ರವೀಂದ್ರ ಕಂಬಳಿ, ಕೃಷ್ಣ ಕುಮಾರ್ ಪೂಂಜ, ಸೋಮಪ್ಪ ಕೋಟ್ಯಾನ್, ಪದ್ಮನಾಭ ಶೆಟ್ಟಿ ಪುಂಚಮೆ, ಮನೋಹರ್ ನಾಯ್ಕ್, ಪುರುಷ ಸಾಲ್ಯಾನ್ ನೆತ್ತರಕೆರೆ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.

Pharangipete-ganesh-RN

Back To Top
Highslide for Wordpress Plugin