Rajesh Naik

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಪಾಕ್ಷಿಕ ಆಚರಣೆಯ ಪ್ರಯುಕ್ತ ಜಾಥ ಕಾರ್ಯಕ್ರಮ

ಬಂಟ್ವಾಳ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಪಾಕ್ಷಿಕ ಆಚರಣೆಯ ಪ್ರಯುಕ್ತ ಜಾಥ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉದ್ಘಾಟಿಸಿದರು. ಬಂಟ್ವಾಳ ಸಮುದಾಯ ಆಸ್ಪತ್ರೆಯಿಂದ ಬಿ.ಸಿ. ರೋಡಿನ ಸರ್ಕಲ್ ವರಗೆ ಜಾಥ ನಡೆಯಿತು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ .ಬಂಗೇರ, ತಾಲೂಕು ವೈದ್ಯಾಧಿಕಾರಿ ಡಾ! ದೀಪಾ ಪ್ರಭು, ಸಾರ್ವಜನಿಕ ಆಸ್ಪತ್ರೆ ಯ ಆಡಳಿತಾಧಿಕಾರಿ ಡಾ| ಸದಾಶಿವ, ಪುರಸಭಾ ಇಂಜಿನಿಯರ್ ಡೋಮೋನಿಕ್ ಡಿಮೆಲ್ಲೋ, ಪುರಸಭಾ ಅಧಿಕಾರಿಗಳು, ತಾಲೂಕು ಆಸ್ಪತ್ರೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ವಿವಿಧ ಸ್ವಸಹಾಯ ಸಂಘದ ಸದಸ್ಯರು ಪಾಲ್ಗೊಂಡು ಜಾಥವನ್ನು ಯಶಸ್ವಿಗೊಳಿಸಿದರು.

jatha-karyakram-bantwal

Back To Top
Highslide for Wordpress Plugin