Rajesh Naik

ಫಲಾನುಭವಿಗಳಿಗೆ ಶಾಸಕ ನಾಯ್ಕ್ ಚೆಕ್‌ ವಿತರಣೆ

ಪ್ರಾಕೃತಿಕ ವಿಕೋಪ ಮತ್ತು ಮುಖ್ಯಮಂತ್ರಿ ಪರಿಹಾರ ನಿಧಿಯ ರೂ. 5,36,377/- ಮೊತ್ತದ, ಒಟ್ಟು 153 ಚೆಕ್‌ಗಳನ್ನು ಫಲಾನುಭವಿಗಳಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕಚೇರಿಯಲ್ಲಿ ವಿತರಿಸಿದರು. ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ತಾ.ಪಂ.ಸದಸ್ಯೆ ಗೀತಾ ಚಂದ್ರಶೇಖರ್ ಉಪಸ್ಥಿತರಿದ್ದರು.

cheque disti RN 3

cheque disti RN 1

cheque disti RN 2

Back To Top
Highslide for Wordpress Plugin