Rajesh Naik

ಪಂಜಿಕಲ್ಲು ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲನ್ಯಾಸ

ಪಂಜಿಕಲ್ಲು ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಫಾಟನೆ ಮತ್ತು ಶಿಲಾನ್ಯಾಸವನ್ನು ನೆರೆವೇರಿಸಿದರು. ಮುಖ್ಯವಾಗಿ ಐಸರಗೋಳಿ-ಪಾಂಗಳ ರಸ್ತೆ- ೫ ಲಕ್ಷ, ಕೋಟಿಕುಮೇರು ರಸ್ತೆ-೫ ಲಕ್ಷ, ನೀರಪಳಿಕೆ-ಮುಕ್ಕುಡ ರಸ್ತೆ-೧೫ಲಕ್ಷ ಈ ರಸ್ತೆಗಳ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಬೂಡ ಅಧ್ಯಕ್ಷರಾದ ದೇವದಾಸ್ ಶೆಟ್ಟಿ, ಕ್ಷೇತ್ರ ಸಮಿತಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಕ್ಷೇತ್ರ ಪ್ರ.ಕಾರ್ಯದರ್ಶಿ ಡೊಂಬಯ್ಯ ಅರಳ,ಪ್ರಭಾಕರ ಪ್ರಭು, ರಮೇಶ್ ಕುಡ್ಮೇರು, ಸಂಜೀವ ಪೂಜಾರಿ, ಪ್ರಕಾಶ್ ಅಂಚನ್, ಸೀತಾರಾಮ ಪೂಜಾರಿ, ರಮನಾಥ ರಾಯಿ, ಚಿದಾನಂದ ರೈ, ಪುರುಷೋತ್ತಮ ಶೆಟ್ಟಿ, ಲಕ್ಷ್ಮೀನಾರಾಯಣ ಗೌಡ, ಚಿದಾನಂದ ಕುಲಾಲ್, ಪೂವಪ್ಪ ಮೆಂಡನ್, ಬಾಲಕೃಷ್ಣ ಪೂಜಾರಿ, ಹರೀಶ್ ಪೂಜಾರಿ, ದಯಾನಂದ ಗೌಡ, ಶಾಲಿನಿ ಆಚಾರ್ಯ, ಶಶಿಧರ ಕೈಲಾರ್, ಆನಂದ ಕೋಟ್ಯಾನ್, ಪ್ರವೀಣ್ ಅಮೀನ್ ಉಪಸ್ಥಿತರಿದ್ದರು.

Back To Top
Highslide for Wordpress Plugin