Rajesh Naik

ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ

ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಇದರ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ 2019-20 ನೇ ಸಾಲಿನ ಫಲಾನುಭವಿಗಳಿಗೆ ಮಾನ್ಯ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮಂಜೂರಾತಿ ಪತ್ರ ಮತ್ತು ಆಟೋರಿಕ್ಷಾವನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಫಲಾನುಭವಿಗಳಾದ ಸುಧಾಕರ, ವಾಮನ, ರಮೇಶ್, ಮೋಹನ, ಮಾಧವ, ವನಿತಾ, ಮಹಾಬಲೇಶ್ವರವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ನಿಗಮದ ಅಧಿಕಾರಿ ಶಿವರಾಮ್ ಉಪಸ್ಥಿತರಿದ್ದರು.

Back To Top
Highslide for Wordpress Plugin