Rajesh Naik

ಜಿಲ್ಲಾ ಮಟ್ಟದ ಕೇಂದ್ರ ಸರಕಾರದ “ಸಾಲ ಸಂಪರ್ಕ” ಕಾರ್ಯಕ್ರಮ ಪೂರ್ವಭಾವಿ ಸಭೆ

ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಬಂಟವಾಳದ ಬಂಟರ ಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕೇಂದ್ರ ಸರಕಾರದ “ಸಾಲ ಸಂಪರ್ಕ” ಕಾರ್ಯಕ್ರಮ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರದ ಪೂರ್ವಭಾವಿ ಸಭೆ ಬಂಟ್ವಾಳ ವ್ಯಾಪ್ತಿಯ ವಿವಿಧ ಬ್ಯಾಂಕ್ ಗಳ ಪ್ರಬಂಧಕರುಗಳು, ಅಧಿಕಾರಿಗಳು ಹಾಗೂ ಪ್ರಮುಖರ ಜೊತೆ ಸಭೆ ಬಂಟ್ವಾಳದ ಬಂಟರ ಭವನದ ಹಾಲ್ ನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಮತ್ತು ಪಕ್ಷದ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Back To Top
Highslide for Wordpress Plugin