Rajesh Naik

ಶಂಭೂರಿನ ಅರಣ್ಯ ಇಲಾಖೆ ನರ್ಸರಿಗೆ ಭೇಟಿ

ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರು ಶಂಭೂರಿನಲ್ಲಿರುವ ಅರಣ್ಯ ಇಲಾಖೆ ನರ್ಸರಿಗೆ ಭೇಟಿ ನೀಡಿ ಈ ಸಾಲಿನಲ್ಲಿ ನೆಡಲು ಸಿದ್ಧಗೊಂಡಿರುವ ಗಿಡಗಳ ಕುರಿತು ಪರಿಶೀಲನೆ ನಡೆಸಿದರು.

ಬಂಟ್ವಾಳದಲ್ಲಿ ಈ ಬಾರಿ 144 ಜಾತಿಯ 1.15 ಲಕ್ಷ ಗಿಡಗಳು ಸಿದ್ಧಗೊಂಡಿದ್ದು, 55 ಸಾವಿರ ಗಿಡಗಳನ್ನು ಸಾರ್ವಜನಿಕರಿಗೆ ಹಂಚಲಾಗುತ್ತದೆ, ಉಳಿದವುಗಳನ್ನು ಅರಣ್ಯ ಇಲಾಖೆಯ ಜಾಗಗಳಲ್ಲಿ ನೆಡಲಾಗುತ್ತದೆ.

 

Back To Top
Highslide for Wordpress Plugin