Rajesh Naik

ಬಂಟ್ವಾಳ ಬಿಜೆಪಿ ಕಚೇರಿಗೆ ಶ್ರೀ ಬಿ. ಎಲ್. ಸಂತೋಷ್ ಜೀ ಭೇಟಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಬಿ. ಎಲ್. ಸಂತೋಷ್ ಇವರು ಬಂಟ್ವಾಳ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಚುನಾವಣಾ ಕಾರ್ಯಗಳ ಬಗ್ಗೆ ಮಾರ್ಗದರ್ಶನ ಪಡೆದರು.

Back To Top
Highslide for Wordpress Plugin