Rajesh Naik

ಕಾಂಗ್ರೆಸ್ ಮುಖಂಡ ದೇವರಾಜ್ ಸಾಲಿಯಾನ್ ಬಿಜೆಪಿ ಸೇರ್ಪಡೆ

ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ನಿ. ಇದರ ನಿರ್ದೇಶಕ, ಸಿದ್ಧಕಟ್ಟೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ದೇವರಾಜ್ ಸಾಲಿಯಾನ್ ಅವರು ಬಂಟ್ವಾಳ ಕ್ಷೇತ್ರದಲ್ಲಾದ ಅಭಿವೃದ್ಧಿ ಹಾಗೂ ಮೋದಿಯವರ ಆಡಳಿತದ ಕಾರ್ಯವೈಖರಿಯನ್ನು ಮೆಚ್ಚಿ ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಬಿ. ಸಿ. ರೋಡಿನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

Back To Top
Highslide for Wordpress Plugin