Rajesh Naik

ನೇತ್ರಾವತಿ ನದಿ ಕಿನಾರೆಯಲ್ಲಿ 4 ಕೋಟಿ ರೂ. ವೆಚ್ಚದ ತಡೆಗೋಡೆ ಕಾಮಗಾರಿಗೆ ಶಿಲಾನ್ಯಾಸ

ನರಿಕೊಂಬು ಗ್ರಾಮದ ಕೇದಿಗೆ ಶ್ರೀ ವೀರಭದ್ರ ದೇವರು, ನಾಲ್ಕೈತ್ತಾಯ, ಪಂಜುರ್ಲಿ, ಮಹಾಂಕಾಳಿ ದೈವಂಗಳ ಕ್ಷೇತ್ರದ ಬಳಿ ನೇತ್ರಾವತಿ ನದಿ ಕಿನಾರೆಯಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತಡೆಗೋಡೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.

Back To Top
Highslide for Wordpress Plugin