Rajesh Naik

ಸಜೀಪ ಮುನ್ನೂರು ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯಲ್ಲಿ ಮತಯಾಚನೆ

ಸಜೀಪ ಮುನ್ನೂರು ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯಲ್ಲಿ ಶ್ರೀ ಪದ್ಮನಾಭ ಕೊಟ್ಟಾರಿ ಹಾಗೂ ಅಂಮ್ಟಾಡಿ ತಾಲೂಕು ಪಂಚಾಯತ್ ಅಭ್ಯರ್ಥಿ ಶ್ರೀಮತಿ ಲೇಖಾ ಪಿ. ಭಂಡಾರಿ ಅವರಿಗೆ ಮನೆಮನೆಗೆ ತೆರಳಿ ಮತಯಾಚನೆ ಮಾಡಲಾಯಿತು. ಮಹಿಳಾ ಮೋರ್ಚಾ ಕಾರ್ಯಾಕರ್ತೆಯರು ಉಪಸ್ಥಿತರಿದ್ದರು. ಮನೆಮನೆಗಳಿಂದ ಒಳ್ಳೆಯ ಪ್ರತಿಕ್ರಿಯೆ ಲಭಿಸಿತು. ಎಲ್ಲ ಕಾರ್ಯಕರ್ತರು ಉತ್ಸಾಹದಲ್ಲಿ ಪಾಲ್ಗೊಂಡರು.

ರಾನಾ ರಾಜೆಶ ನಾಯ್ಕ್

Back To Top
Highslide for Wordpress Plugin