Rajesh Naik

ದಕ್ಷಿಣ ಕನ್ನಡ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳ ನಿವಾರಣಾ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಯವರಿಗೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಜಿಲ್ಲಾ ಬಿಜೆಪಿ ನಿಯೋಗವು ಈ ದಿನ ಮಾನ್ಯ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮಾನ್ಯ ಜಿಲ್ಲಾಧಿಕಾರಿಯವರನ್ನು ಬೇಟಿ ಮಾಡಿತು. ಕೊಳವೆ ಬಾವಿ ಕೊರೆಯುವುದನ್ನು ನಿಷೇಧಿಸಿ ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ತುಂಬೆ ವೆಂಟೆಡ್ ಡ್ಯಾಂ ನಿಂದ ಸಂತ್ರಸ್ತರಾಗುವ ರೈತರಿಗೆ ಕೇಂದ್ರ ಸರಕಾರದ ಜಲ ಆಯೋಗದ ನೀತಿಯಂತೆ ಪರಿಹಾರವನ್ನು ನೀಡಬೇಕು. ಅಡಿಕೆಗೆ ಕೇಂದ್ರ ಸರಕಾರ ರೂ.160 ಕೋಟಿ ಬೆಂಬಲ ಬೆಲೆ ಘೋಷಿಸಿದ್ದು ರಾಜ್ಯ ಸರಕಾರ ತನ್ನ ಪಾಲಿನ ಶೇ. 50 ಪಾಲನ್ನು ಬಿಡುಗಡೆಗೊಳಿಸಬೇಕು. ಮುಂತಾದ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚಿಸಿ ಮನವಿಯನ್ನು ಸಲ್ಲಿಸಲಾಯಿತು.

Jan3-fb-1

Back To Top
Highslide for Wordpress Plugin