Rajesh Naik

ರೈತರ ಸಾಲ ಮನ್ನಾ ಮಾಡಲು ಒತ್ತಾಯಿಸಿ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ

ರೈತರ ಸಾಲ ಮನ್ನಾ ಮಾಡಲು ಒತ್ತಾಯಿಸಿ, ರಾಜ್ಯ ಸರಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಬಂಟ್ವಾಳ ಕ್ಷೇತ್ರ ಬಿಜೆಪಿ ನೇತೃತ್ವದಲ್ಲಿ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಸಿ ಬಂಟ್ವಾಳ ತಹಶೀಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿಯನ್ನು ಆರ್ಪಿಸಲಾಯಿತು. ಸಭೆಯನ್ನು ಉದ್ದೇಶಿಸಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರಾಜ್ಯ ಸಹವಕ್ತಾರೆ ಶ್ರೀಮತಿ ಸುಲೋಚನ ಜಿ.ಕೆ.ಭಟ್, ಪ್ರಮುಖರಾದ ರಾಜೇಶ್ ನಾಕ್ ಉಳಿಪಾಡಿ, ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ರಾಜೀವ ಭಂಡಾರಿ, ಜಿಲ್ಲಾ ಪ್ರಧಾನಕಾರ್ಯದರ್ಶಿ ಉಮಾನಾಥ ಕೋಟ್ಯಾನ್ ಮಾತನಾಡಿದರು.

protest at BC road (1)

protest at BC road

ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಜಿಲ್ಲಾ ಕಾರ್ಯದರ್ಶಿ ಸುಗುಣ ಕಿಣಿ, ಮಂಡಲ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಮಂಡಲ ಉಪಾಧ್ಯಕ್ಷರಾದ ವಿಜಯ ರೈ, ದೇವಪ್ಪ ಪೂಜಾರಿ, ಹರಿಶ್ಚಂದ್ರ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ಕಮಲಾಕ್ಷಿ ಕೆ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯರಾದ ಯಶವಂತ ಪೂಜಾರಿ, ಗಣೇಶ್ ಸುವರ್ಣ, ಕುಲ್ಯಾರ್ ನಾರಾಯಣ ಶೆಟ್ಟಿ, ದಿನೇಶ್ ಭಂಡಾರಿ, ಎ.ಗೋವಿಂದ ಪ್ರಭು, ವಜ್ರನಾಥ ಕಲ್ಲಡ್ಕ, ಸಂತೋಷ್ ಕುಮಾರ್, ತನಿಯಪ್ಪ ಗೌಡ, ಪುರುಷೋತ್ತಮ ಶೆಟ್ಟಿ, ಶ್ರೀಮತಿ ಜಯಂತಿ ವೀರಕಂಭ, ಗಂಗಾಧರ ಕೋಟ್ಯಾನ್, ವಸಂತ ಅಣ್ಣಳಿಕೆ, ರಮನಾಥ ರಾಯಿ, ಸೀತಾರಾಮ ಪೂಜಾರಿ, ರತ್ನಕುಮಾರ್ ಚೌಟ, ಆನಂದ ಕುಲಾಲ್, ಸಂಜೀವ ಪೂಜಾರಿ, ದಿನೇಶ್ ಅಮ್ಟೂರು, ಚೆನ್ನಪ್ಪ ಕೋಟ್ಯಾನ್, ಬಿ.ಕೆ.ಅಣ್ಣು ಪೂಜಾರಿ, ಮೋಹನ್ ಪಿ.ಎಸ್, ಮಹಾಬಲ ಶೆಟ್ಟಿ, ಮಚ್ಚೇಂದ್ರ ಸಾಲಿಯಾನ್, ರೋನಾಲ್ಡ್ ಡಿ ಸೋಜ, ಗುರುದತ್ ನಾಂiiಕ್, ಗೋಪಾಲ ಸುವರ್ಣ, ಪುಷ್ಪರಾಜ್ ಚೌಟ ಮುಂತಾದವರು ಉಪಸ್ಥಿತರಿದ್ದರು

Back To Top
Highslide for Wordpress Plugin