Rajesh Naik

ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ; ಬಿ.ಸಿ.ರೋಡ್‌ನಲ್ಲಿ ವಿಜಯೋತ್ಸವ

ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಅಭೂತಪೂರ್ವ ಗೆಲುವಿಗೆ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ಬಿ.ಸಿ.ರೋಡ್‌ನಲ್ಲಿ ವಿಜಯೋತ್ಸವನ್ನು ಆಚರಿಸಲಾಯಿತು. ನೂರಾರು ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಪಟಾಕಿ ಸಿಡಿಸಿ ಸಿಹಿತಿಂಡಿ ಹಚ್ಚಿ ಸಂಭ್ರಮಿಸಿದರು.

bantwal1

bantwal2

ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿ, ಬಿಜೆಪಿ ಪ್ರಮುಖರಾದ ರಾಜೇಶ್ ನಾಕ್ ಉಳಿಪ್ಪಾಡಿ, ಬಿಜೆಪಿ ರಾಜ್ಯ ಸಹವಕ್ತಾರೆ ಶ್ರೀಮತಿ ಸುಲೋಚನ ಜಿ.ಕೆ.ಭಟ್, ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಶ್ರೀಮತಿ ಸುಗುಣ ಕಿಣಿ, ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಉದಯಕುಮಾರ್ ರಾವ್, ಬಿ.ದಿನೇಶ್ ಭಂಡಾರಿ, ಎ.ಗೋವಿಂದ ಪ್ರಭು, ರಮನಾಥ ರಾಯಿ, ಸೀತಾರಾಮ ಪೂಜಾರಿ, ವಜ್ರನಾಥ ಕಲ್ಲಡ್ಕ, ರೋನಾಲ್ಡ್ ಡಿಸೋಜ, ಜಗದೀಶ ಭಂಡಾರಿ, ಗಣೇಶ್‌ದಾಸ್, ಮಹಾಬಲ ಶೆಟ್ಟಿ, ಕಮಲಾಕ್ಷಿ ಕೆ ಪೂಜಾರಿ, ಜಯಂತಿ ವೀರಕಂಭ, ಅಬ್ದುಲ್ ರಜಾಕ್, ಖಲೀಲ್ ಬಿ.ಸಿ.ರೋಡ್, ಇಸೂಬ್ ಲೊರೆಟ್ಟೋಪದವು, ಹರೀಶ್ ಶೆಟ್ಟಿ ಪಡು, ಹರೀಶ್ ಆಚಾರ್ಯ, ವಿಜಯ ರೈ, ಪುರುಷೋತ್ತಮ ಶೆಟ್ಟಿ, ಕಿಶೋರ್ ಶೆಟ್ಟಿ, ಸುರೇಶ್ ಕೋಟ್ಯಾನ್ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.

Back To Top
Highslide for Wordpress Plugin