Rajesh Naik

ಬಾಳ್ತಿಲ ಗ್ರಾಮದ ಸಂವಾದ ಕಾರ್ಯಕ್ರಮ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ 125ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಬಾಳ್ತಿಲ ಗ್ರಾಮದ ಸುಧೆಕಾರ್ ಎಂಬಲ್ಲಿ ಪರಿಶಿಷ್ಟ ಜಾತಿಯ ಕಾಲೋನಿಯಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು.ಅದಲ್ಲದೆ ಡಾ.ಬಿ.ಆರ್.ಅಂಬೇಡ್ಕರ್‌ರವರು ಜೀವಿತಾ ಕಾಲದಲ್ಲಿ ಮಾಡಿದ ಸಾಧನೆಗಳನ್ನು ಗುರುತಿಸಿ ಪರಿಶಿಷ್ಟ ಸಮುದಾಯದವರಿಗೆ ತಿಳಿಸಿದ್ದರು. ಬಂಟ್ವಾಳ ಕ್ಷೇತ್ರದ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ,ಮಂಡಲ ಪ್ರಧಾನಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಮಾಜಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಲಕ್ಷ್ಮೀಗೋಪಾಲಚಾರ್ಯ, ಲೋಕಾನಂದ ಏಳ್ತಿಮಾರ್,ರಮೇಶ್ ಕುದುರೆಬೆಟ್ಟು, ಪಂಚಾಯತ್ ಉಪಾಧ್ಯಕ್ಷೆ ಪೂರ್ಣಿಮ, ಬಿ.ಕೆ.ಅಣ್ಣು ಪೂಜಾರಿ, ಆನಂದ ಶೆಟ್ಟಿ ಪ್ರಮುಖರು ಉಪಸ್ಥಿತರಿದ್ದರು.

News-1

Back To Top
Highslide for Wordpress Plugin