Rajesh Naik

ಬಿಜೆಪಿ ಯುವಮೋರ್ಚಾ ಬಂಟ್ವಾಳದ ವತಿಯಿಂದ ಧನಸಹಾಯ

ಬಿಜೆಪಿ ಯುವಮೋರ್ಚಾ ಬಂಟ್ವಾಳ ಇದರ ವತಿಯಿಂದ ಸಜಿಪಮೂಡ ಗ್ರಾಮದ ಯುವ ಕಾರ್ಯಕರ್ತ ಹರ್ಷಿತ್ ಜೋಗಿಯ ಅಪಘಾತ ಚಿಕಿತ್ಸೆಗೆ ಧನಸಹಾಯವನ್ನು ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣವಚನದ ಸಮಯದಲ್ಲಿ ಮಿತ್ತಮಜಲು ಹರ್ಷಿತ್ ಜೋಗಿ ಮನೆಗೆ ಬೇಟಿ ನೀಡಿ ನೀಡಲಾಯಿತು. ಈ ಸಂದರ್ಭ ಮಾಜಿ ಶಾಸಕರಾದ ಕೆ ಪದ್ಮನಾಭ ಕೊಟ್ಟಾರಿ, ಕ್ಷೇತ್ರ ಪ್ರದಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಕ್ಷೇತ್ರ ಕಾರ್ಯದರ್ಶಿ ರಮಾನಾಥ ರಾಯಿ, ಯುವಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ, ಕಾರ್ಯದರ್ಶಿ ಲೋಹಿತ್ ಕೊಳ್ನಾಡು, ಲೋಕೇಶ್ ಭರಣಿ, ಸಜಿಪಮುನ್ನುರು ಶಕ್ತಿಕೇಂದ್ರ ಅಧ್ಯಕ್ಷರಾದ ಕಿಶೋರ್ ಪಲ್ಲಿಪಾಡಿ, ಪ್ರ ಕಾರ್ಯದರ್ಶಿ ಜಯಪ್ರಕಾಶ್, ಗೋಳ್ತಮಜಲು ಶಕ್ತಿಕೇಂದ್ರ ಅಧ್ಯಕ್ಷ ರವಿರಾಜ್ ಗೋಳ್ತಮಜಲು ಪ್ರ ಕಾರ್ಯದರ್ಶಿ ಸಂಪತ್ ಕಡೆಶಿವಾಲಯ. ಉಪಸ್ಥಿತರಿದ್ದರು.

sajipamud

Back To Top
Highslide for Wordpress Plugin