Rajesh Naik

ಕೇಂದ್ರ ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ

ಕೇಂದ್ರ ಸರ್ಕಾರದ ಯೋಜನೆಗಳನ್ನು ಕಡೆಯ ಮೈಲಿಯವರೆಗೂ ತಲುಪಿಸುವ ಉದ್ದೇಶ ಹೊಂದಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ಪ್ರತಿ ಗ್ರಾಮ ಪಂಚಾಯಿತಿಗೂ ಆಗಮಿಸುತ್ತಿದ್ದು ಕೇಂದ್ರ ಸರ್ಕಾರದ ಯೋಜನೆಗಳನ್ನು ಇನ್ನೂ ತಲುಪದೇ ಇರುವ ಫಲಾನುಭವಿಗಳಿಗೆ ತಲುಪಿಸಬೇಕಾಗಿದೆ ಎಂದು ಶಾಸಕರು ಹೇಳಿದರು. ಕಳ್ಳಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಳ್ಳಿಗೆ ಪಂಚಾಯತ್ ಅಧ್ಯಕ್ಷರಾದ ಪುರುಷೋತ್ತಮ ಕೊಟ್ಟಾರಿ, ಉಪಾಧ್ಯಕ್ಷರಾದ ಶ್ರೀಮತಿ ವಾರಿಜ,ಪಂಚಾಯತ್ ಸದಸ್ಯರು, ಜನಪ್ರತಿನಿಧಿಗಳು ಎಸ್ ಬಿ ಐ, ಬಿಸಿ ರೋಡ್ […]

Read More

ಮೇಗಾ ರೋಡ್ ಶೋ

ಬಂಟ್ವಾಳದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಮಹಾರಾಜ್‌ರ ‘ಮೇಗಾ ರೋಡ್ ಶೋ’ದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪಾಲ್ಗೊಂಡರು.

Read More

ಕಳ್ಳಿಗೆ ಗ್ರಾಮದಲ್ಲಿ ಮತಯಾಚನೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಳ್ಳಿಗೆ ಗ್ರಾಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.

Read More

ಬೋಳಂತೂರು ಗ್ರಾಮದಲ್ಲಿ ಮತಯಾಚನೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬೋಳಂತೂರು ಗ್ರಾಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.

Read More

ನವ ಕರ್ನಾಟಕ ಸಂಕಲ್ಪ ಸಮಾವೇಶ

ಮೂಲ್ಕಿಯಲ್ಲಿ ನಡೆದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪಾಲ್ಗೊಂಡರು.

Read More

Back To Top
Highslide for Wordpress Plugin