Rajesh Naik

ಕಳ್ಳಿಗೆ ಗ್ರಾಮದ ಬಿಜೆಪಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಳ್ಳಿಗೆ ಗ್ರಾಮದ ಬಿಜೆಪಿ ಬೂತ್ ಅಧ್ಯಕ್ಷರ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ನಾರಾಯಣ ಸ್ವಾಮಿ, ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಬಿಜೆಪಿ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ಹಾಗೂ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಾಮಫಲಕ ಅಳವಡಿಸಿ ಪಕ್ಷದ ಧ್ವಜ ನೀಡಿ ಗೌರವಿಸಲಾಯಿತು.

Read More

ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜನ್ಮದಿನ ಆಚರಣೆ

ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜನ್ಮದಿನದ ನಿಮಿತ್ತ ಬಿಜೆಪಿ ಬಂಟ್ವಾಳ ಮಂಡಲ ವತಿಯಿಂದ ಪಕ್ಷದ ಕಚೇರಿಯಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಗೌರವ ಸಮರ್ಪಣೆ.

Read More

ಮೀನುಗಾರಿಕೆ ಇಲಾಖೆಗೆ ಸಂಬಂಧಿಸಿದ ಸಭೆಯಲ್ಲಿ ಭಾಗಿ

ಮೀನುಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಸಚಿವ ಎಸ್. ಅಂಗಾರ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರಾವಳಿಯ ಶಾಸಕರುಗಳೊಂದಿಗೆ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಭಾಗಿಯಾದರು.

Read More

ಬಿಜೆಪಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅನಂತಾಡಿ, ನೆಟ್ಲಮುಡ್ನೂರು, ವೀರಕಂಭ ಗ್ರಾಮಗಳ ಬಿಜೆಪಿ ಬೂತ್ ಅಧ್ಯಕ್ಷರ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಮತ್ತು ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ಹಾಗೂ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಾಮಫಲಕ ಅಳವಡಿಸಿ ಪಕ್ಷದ ಧ್ವಜ ನೀಡಿ ಗೌರವಿಸಲಾಯಿತು.

Read More

ಒಡ್ಡೂರು ಫಾರ್ಮ್ಸ್‌ಗೆ ಭೇಟಿ ನೀಡಿದ ನೂತನ ಸಚಿವರಾದ ಶ್ರೀ ವಿ. ಸುನೀಲ್ ಕುಮಾರ್

ಇಂಧನ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ವಿ. ಸುನೀಲ್ ಕುಮಾರ್ ಅವರು ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಅವರ ಒಡ್ಡೂರು ಫಾರ್ಮ್ಸ್‌ಗೆ ಭೇಟಿ ನೀಡಿ ಧರ್ಮದೈವ ಕೊಡಮಣಿತ್ತಾಯನಿಗೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನೂತನ ಸಚಿವರಿಗೆ ಭಗವದ್ಗೀತೆ ನೀಡುವ ಮೂಲಕ ಅಭಿನಂದಿಸಲಾಯಿತು.

Read More

ಪತ್ರಕರ್ತ ಡಿ.ಎಂ.ಕುಲಾಲ್‌ರಿಗೆ ನಗದು ಬಹುಮಾನದೊಂದಿಗೆ ವಿಶೇಷ ಗೌರವ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ನಡೆಸಲ್ಪಡುವ ಚಾವಡಿ ತಮ್ಮನ ಬೊಕ್ಕ ಪಾತೆರಕತೆ ಕಾರ‍್ಯಕ್ರಮದ ಅಂಗವಾಗಿ ಸಾಹಿತಿ, ಸಂಘಟಕ, ಪತ್ರಕರ್ತ ಡಿ.ಎಂ.ಕುಲಾಲ್ ಅವರನ್ನು ಬಿ.ಸಿ.ರೋಡಿನ ಅವರ ದೈಪಲದ ಮನೆಯಲ್ಲಿ ರೂ.25 ಸಾವಿರವನ್ನು ನೀಡಿ ವಿಶೇಷವಾಗಿ ಗೌರವಿಸಲಾಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಸಮ್ಮಾನಿಸಿ ಮಾತನಾಡಿ, ಸಣ್ಣ ವಯಸ್ಸಿನಲ್ಲೇ ಡಿ.ಎಂ.ಕುಲಾಲ್ ಅವರು ತುಳು ಸಾಹಿತ್ಯಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ತುಳು ಭಾಷೆಗೆ ಅವರ ಕೊಡುಗೆ ಇನ್ನೂ ಅಗತ್ಯವಿದ್ದು, ಅವರಿಗೆ ದೇವರು ಆರೋಗ್ಯ ನೀಡಲಿ ಎಂದು ಪ್ರಾರ್ಥಿಸೋಣ. […]

Read More

ನಗ್ರಿ ಶ್ರೀ ಶಾರದ ಭಜನಾ ಮಂದಿರದ ಸಮುದಾಯದ ಭವನಕ್ಕೆ ಶಿಲಾನ್ಯಾಸ ಕಾರ್ಯಕ್ರಮ

ಬಂಟ್ವಾಳ ಶಾಸಕರ ರೂ. 50 ಲಕ್ಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ನಗ್ರಿ ಶ್ರೀ ಶಾರದ ಭಜನಾ ಮಂದಿರದ ಸಮುದಾಯದ ಭವನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಗ್ರಿ ಭಜನಾ ಮಂದಿರದ ಬಳಿ ಧಾರ್ಮಿಕ ವಿಧಿವಿಧಾನಗಳ ಮೂಲಕ ನೆರವೇರಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಿಲಾನ್ಯಾಸ ನೆರವೇರಿಸಿ ಬಳಿಕ ಮಾತನಾಡಿ, ಸರಕಾರದ ಅನುದಾನಗಳ ಮೂಲಕ ಗ್ರಾಮದ ಎಲ್ಲಾ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿ ಗೆ ಮೊದಲ ಆಧ್ಯತೆ ನೀಡಲಾಗುತ್ತದೆ ‌ಎಂದರು. ಧಾರ್ಮಿಕ ಕೇಂದ್ರ ಗಳ ಅಭಿವೃದ್ಧಿಗೆ ಗ್ರಾಮಸ್ಥರ ಒಗ್ಗಟ್ಟಿನ ಸಹಕಾರ ಸದಾ […]

Read More

ಟ್ಯಾಬ್ಲೆಟ್ ಪಿಸಿ ವಿತರಣೆ ಹಾಗೂ ಕೋವಿಡ್ ಲಸಿಕಾ ಶಿಬಿರಕ್ಕೆ ಚಾಲನೆ

ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ವಿತರಣೆ ಹಾಗೂ ಕೋವಿಡ್ ಲಸಿಕಾ ಶಿಬಿರಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಚಾಲನೆ ನೀಡಿದರು.

Read More

ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಅನುದಾನ ಬಿಡುಗಡೆ ಗೊಳಿಸುವಂತೆ ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ

ಇತ್ತೀಚೆಗಿನ ಚಂಡಮಾರುತದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹಾನಿಯ ಬಗ್ಗೆ ಜಿಲ್ಲೆಗೆ ಹೆಚ್ಚಿನ ಅನುದಾನ ಬಿಡುಗಡೆ ಗೊಳಿಸುವಂತೆ ಹಾಗೂ ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲೆಗೆ ಅಗತ್ಯ ಮೂಲಭೂತ ಸೌಕರ್ಯ, ವೈದ್ಯರು, ದಾದಿಯರ ನೇಮಕಾತಿಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀ ಶ್ರೀನಿವಾಸ ಪೂಜಾರಿ ಮತ್ತು ಮಾನ್ಯ ಸಚಿವರಾದ ಶ್ರೀ ಎಸ್. ಅಂಗಾರ, ಬಂಟ್ವಾಳ ಶಾಸಕ ಶ್ರೀ ರಾಜೇಶ್ ನಾಯ್ಕ್, ಪುತ್ತೂರು ಶಾಸಕ ಶ್ರೀ ಸಂಜೀವ ಮಟಂದೂರು ಇವರನ್ನು ಒಳಗೊಂಡ ನಿಯೋಗ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ. ಎಸ್. […]

Read More

ಬಂಟ್ವಾಳ ತಾಲೂಕಿನ ವಿಶೇಷ ಚೇತನರಿಗೆ ಸವಲತ್ತು ವಿತರಣೆ

ಬಂಟ್ವಾಳ ತಾಲೂಕಿನ ವಿಶೇಷ ಚೇತನರಿಗೆ ಸರಕಾರದ ಅನುದಾನದಲ್ಲಿ 2020-21 ಸಾಲಿನ 72 ಫಲಾನುಭವಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಸವಲತ್ತು ವಿತರಣೆ ಮಾಡಿದರು.

Read More

Back To Top
Highslide for Wordpress Plugin