Rajesh Naik

ಬೇತ-ಮುಗುಳಿ ರಸ್ತೆ ಕಾಮಗಾರಿಗೆ ಚಾಲನೆ

ಕರೋಪಾಡಿ ಗ್ರಾಮದ ಬೇತ-ಮುಗುಳಿ ರೂ. 1 ಕೋಟಿ ಅನುದಾನದ ರಸ್ತೆ ಕಾಮಗಾರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ, ರವೀಶ್ ಶೆಟ್ಟಿ ಕರ್ಕಳ, ಶಿವಪ್ರಸಾದ್ ಶೆಟ್ಟಿ, ಮೊಇದಿನ್ ಕುಂಞಿ , ಗಣೇಶ್ ರೈ, ರಮಾನಾಥ್ ರಾಯಿ, ಬಾಲಕೃಷ್ಣ ಸೆರ್ಕಳ, ರೈತ ಮೋರ್ಚಾದ, ಪ್ರಶಾಂತ್ ಶೆಟ್ಟಿ ಅಗರಿ, ಕರೋಪಾಡಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಘ್ನೇಶ್ವರ ಭಟ್, ರಘುನಾಥ ಶೆಟ್ಟಿ ಪಟ್ಲ ಗುತ್ತು,ಕರೋಪಾಡಿ ಸೇವಾ ಸಹಕಾರಿ ಸಂಘದ […]

Read More

ಶ್ರೀ ಜಲದುರ್ಗಾಪರಮೇಶ್ವರೀ ದೇವಸ್ಥಾನ ಪಡ್ಪು ಆನೆಕಲ್ಲು ನದಿ ತಡೆಗೋಡೆ ಉದ್ಘಾಟನೆ

ಶ್ರೀ ಜಲದುರ್ಗಾಪರಮೇಶ್ವರೀ ದೇವಸ್ಥಾನ ಪಡ್ಪು ಆನೆಕಲ್ಲು ನದಿ ದಂಡೆಗೆ ರೂ. 75 ಲಕ್ಷ ಅನುದಾನದಲ್ಲಿ ನಿರ್ಮಿಸಲಾದ ತಡೆಗೋಡೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರು, ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ, ರವೀಶ್ ಶೆಟ್ಟಿ ಕರ್ಕಳ, ಶಿವಪ್ರಸಾದ್ ಶೆಟ್ಟಿ,ಗಣೇಶ್ ರೈ, ರಮಾನಾಥ್ ರಾಯಿ, ಬಾಲಕೃಷ್ಣ ಸೆರ್ಕಳ, ರೈತ ಮೋರ್ಚಾದ, ಪ್ರಶಾಂತ್ ಶೆಟ್ಟಿ ಅಗರಿ, ಕರೋಪಾಡಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಘ್ನೇಶ್ವರ ಭಟ್, ರಘುನಾಥ ಶೆಟ್ಟಿ ಪಟ್ಲ ಗುತ್ತು, ಕರೋಪಾಡಿ […]

Read More

ಪಳ್ಳದಕೋಡಿ-ಪದ್ಯಾಣ ಕಾಂಕ್ರಿಟೀಕೃತ ರಸ್ತೆ ಉದ್ಘಾಟನೆ

ರೂ 2.25 ಕೋಟಿ ಅನುದಾನದ ಕರೋಪಾಡಿ ಗ್ರಾಮದ ಪಳ್ಳದಕೋಡಿ-ಪದ್ಯಾಣ ಕಾಂಕ್ರಿಟೀಕೃತ ರಸ್ತೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿ ಪಳ್ಳದಕೋಡಿ-ಪದ್ಯಾಣ ಭಾಗದ ಜನತೆಗಾಗಿ ಸರ್ವಋತು ರಸ್ತೆಯನ್ನು ನಿರ್ಮಾಣಗೊಳಿಸಿ ನೀಡಿದ ಭರವಸೆಯನ್ನು ಈಡೇರಿಸಿದ ತೃಪ್ತಿ ತನಗಿದೆ ಎಂದರು.ಈ ಸಂದರ್ಭದಲ್ಲಿ ಬೂಡಾ ಅದ್ಯಕ್ಷರಾದ ದೇವದಾಸ ಶೆಟ್ಟಿ,ಬಿಜೆಪಿ ಪ್ರ.ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಈಶ್ವರ ಶಾಸ್ತ್ರಿ,ವಿಘ್ನೇಶ್ವರ ಭಟ್ ಅನೆಯಾಲಕೋಡಿ,ರಘುನಾಥ ಶೆಟ್ಟಿ ಪಟ್ಲಗುತ್ತು,ಬೇತ ಗೋಪಾಲಕೃಷ್ಣ ಭಟ್,ಸುನಿಲ್ ಪದ್ಯಾಣ,ರಮಾನಾಥ ರಾಯಿ,ಗಣೇಶ್ ರೈ ಮಾಣಿ,ವಿನೋದ್ ಪಟ್ಲ,ಪದ್ಮನಾಭ ಮುಗುಳಿ,ಕೊಳ್ನಾಡು ಮಹಾಶಕ್ತಿಕೇಂದ್ರ ಬಿಜೆಪಿ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ […]

Read More

ಆಚಾರಿಪಲ್ಕೆ ಶಾಲಾ ಕೊಠಡಿ ನಿರ್ಮಾಣಕ್ಕೆ ಶಿಲಾನ್ಯಾಸ

35 ಲಕ್ಷ ರೂ ವೆಚ್ಚದಲ್ಲಿ ಆಚಾರಿಪಲ್ಕೆ ಶಾಲಾ ಕೊಠಡಿ ನಿರ್ಮಾಣಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕರು ಸರಕಾರಿ ಶಾಲೆಗಳ ಅಭಿವೃದ್ಧಿಗೆ ರಾಜ್ಯಸರಕಾರ ಬಂಟ್ವಾಳ ಕ್ಷೇತ್ರಕ್ಕೆ ಗರಿಷ್ಟ ಅನುದಾನ ಒದಗಿಸಿದ್ದು ಶಿಕ್ಷಣ ಸಚಿವರಾದ ಸುರೇಶ್ ಕುಮಾರ್‌ರವರ ಸಹಕಾರದಲ್ಲಿ ಮುಂದಿನ ದಿನಗಳಲ್ಲಿ ತಾಲೂಕಿನ ಇನ್ನಷ್ಟು ಸರಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಮಾಡಲು ಪ್ರಾಮಾಣಿಕ ಪ್ರಯತ್ನಪಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್,ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ, ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ್ […]

Read More

ಬಂಟ್ವಾಳ ಬಿ.ಜೆ.ಪಿ ಕಛೇರಿಯಲ್ಲಿ ಪ್ರಮುಖರ ಸಭೆ

ಬಂಟ್ವಾಳ ಬಿ.ಜೆ.ಪಿ ಕ್ಷೇತ್ರ ಸಮಿತಿ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ ಅಧ್ಯಕ್ಷ ಮತ್ತು ಪ್ರಧಾನಕಾರ್ಯದರ್ಶಿಗಳ, ಮಂಡಲ ಮಹಾಶಕ್ತಿಕೇಂದ್ರಗಳ ಪದಾಧಿಕಾರಿಗಳ, ಹಾಗೂ ಜಿಲ್ಲೆಯಿಂದ ನೇಮಕಗೊಂಡಿರುವ ಪ್ರಮುಖರ ಸಭೆಯು ಬಂಟ್ವಾಳದ ಬಿ.ಜೆ.ಪಿ ಕಛೇರಿಯಲ್ಲಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕರವರ ಉಪಸ್ಥಿತಿಯಲ್ಲಿ ನಡೆಯಿತು. ಶಾಸಕರು ಮಾತನಾಡಿ ಗ್ರಾಮ ಪಂಚಾಯತ್ ಚುನಾವಣೆಯನ್ನು ಗೆಲ್ಲುವ ದೃಷ್ಠಿಯಲ್ಲಿ ಕೆಲಸ ಮಾಡಬೇಕು. ತನ್ನ ಶಾಸಕತ್ವ ಅವಧಿಯಲ್ಲಿ ಪ್ರತಿ ಗ್ರಾಮಕ್ಕೆ ಅನುದಾನವನ್ನು ನೀಡಲಾಗಿದೆ. ೪೦೦ ಕೋಟಿಗಿಂತಲೂ ಅಧಿಕ ಅನುದಾನದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಕೇಂದ್ರ ಸರಕಾರದ ಅನುದಾನವು ನೇರ ಪಂಚಾಯತಿಗಳಿಗೆ ಈಗಾಗಲೇ […]

Read More

ಪೊಲೋಡಿ – ಮಲೆಬಾವು ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

ನಾವೂರು ಗ್ರಾಮದ ಪೊಲೋಡಿ – ಮಲೆಬಾವು ರಸ್ತೆ 25 ಲಕ್ಷ ಅನುದಾನದ ಕಾಮಗಾರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿರವರು ಗುದ್ದಲಿಪೂಜೆ ನೆರೆವೇರಿಸಿದರು. ಈ ಸಂದರ್ಭದಲ್ಲಿ ಸದಾನಂದ ಹಳೆಗೇಟು, ಶಾಂತವೀರ ಪೂಜಾರಿ, ಜನಾರ್ಧನ ಕೊಂಬೆಟ್ಟು, ಸುದರ್ಶನ್ ಬಜ, ಸೀತರಾಮ ಗೌಡ, ವಿಜಯ ಕುಮಾರ್, ಯೋಗಿಶ್ ಪಟ್ಲ, ಶ್ರೀಮತಿ ವಿಲಾಸಿನಿ, ಶೀಲ, ಸುರೇಖ, ಜಯಂತಿ, ರಾಜೀವಿ, ಜೆಸಿಂತಾ ವಾಸ್, ಶೇಖರ ಪೂಜಾರಿ, ಪದ್ಮನಾಭ ಕೆಂಪುಗುಡ್ಡೆ, ಜಯರಾಮ ಗೌಡ, ಸಂಪತ್ ಕುಮಾರ್, ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

Read More

ನಾವೂರು ಗ್ರಾ.ಪಂ. : ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲನ್ಯಾ

ಬಂಟ್ವಾಳ ತಾಲೂಕಿನ ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲನ್ಯಾಸವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿರವರು ನೆರೆವೇರಿಸಿದರು. ಮುಖ್ಯವಾಗಿ ಕಿಲ್ತೋಡಿ ಮಲೆಬಾವು ರಸ್ತೆ – 5 ಲಕ್ಷ, ಮೈಂದಾಲ ಕೋಟಿಪಾಲು ರಸ್ತೆ 5 ಲಕ್ಷ, ಅಜ್ಜಂಕೋಡಿ ಪರ್ಲ ರಸ್ತೆ – 10 ಲಕ್ಷ, ಪೊಲೋಡಿ ಮಲೆಬಾವು ರಸ್ತೆ 25 ಲಕ್ಷ, ಬೋವಿನಪಾಡಿ ಕ್ವಾರ್ಟಸ್ ರಸ್ತೆ 10 ಲಕ್ಷ, ದೇವಸ್ಯಪಡೂರು ಗ್ರಾಮದ ಕೇದಿಗೆ ನೂಜೆ ರಸ್ತೆ 10 ಲಕ್ಷ, ಮುಂತಾದ ಕಾಮಾಗಾರಿಗಳಿಗೆ […]

Read More

ತನ್ನ ಶಾಸಕತ್ವ ಅವಧಿಯಲ್ಲಿ ಪ್ರತಿ ಗ್ರಾಮಕ್ಕೂ ಅನುದಾನ

ಬಂಟ್ವಾಳ ಕ್ಷೇತ್ರಕ್ಕೆ ತನ್ನ ಶಾಸಕತ್ವ ಅವಧಿಯಲ್ಲಿ ಪ್ರತಿ ಗ್ರಾಮಗಳಿಗೂ ಅನುದಾನ ನೀಡಲಾಗಿದೆ. 400 ಕೋಟಿ ರೂ.ಗಳಿಗಿಂತಲೂ ಅಧಿಕ ಅನುದಾನ ವಿನಿಯೋಗಿಸಿ ಅಭಿವೃದ್ಧಿ ಕಾರ್ಯ ನಡೆಸಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌ ಉಳಿಪ್ಪಾಡಿ ಹೇಳಿದರು. ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಂಡಲ ಮಹಾಶಕ್ತಿ ಕೇಂದ್ರಗಳ ಪದಾಧಿಕಾರಿಗಳು ಹಾಗೂ ಜಿಲ್ಲೆಯಿಂದ ನೇಮಕಗೊಂಡಿರುವ ಪ್ರಮುಖರ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಸರಕಾರದ ಅನುದಾನವು ನೇರ ಪಂಚಾಯಿತಿಗಳಿಗೆ ಈಗಾಗಲೇ ಬಂದಿದ್ದು, […]

Read More

ಗೋಳ್ತಮಜಲು : ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲನ್ಯಾಸ

ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲ ಭಾಗದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲನ್ಯಾಸವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿರವರು ನೆರೆವೇರಿಸಿದರು. ಮುಖ್ಯವಾಗಿ ಪಿಲಿಂಜ ರಸ್ತೆ ಕಾಮಾಗಾರಿ – 4.25 ಲಕ್ಷ, ನೆಟ್ಲ ಕೇನ್ಲ ರಸ್ತೆ – 3.75 ಲಕ್ಷ, ನೆಟ್ಲ ಶಾಲಾಬಳಿ ಕುಡಿಯುವ ನೀರಿನ ಟ್ಯಾಂಕ್ – 8.5 ಲಕ್ಷ, ನೆಟ್ಲ ಕಲ್ಲಗುಡ್ಡೆ ರಸ್ತೆ – 4.5 ಲಕ್ಷ, ಪಂಚಾಯತ್ ಅನುದಾನದ ಕಾಮಗಾರಿಗಳನ್ನು ಶಾಸಕರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ […]

Read More

ಪ್ರವಾಹದಲ್ಲಿ ಮೃತ ಪಟ್ಟವರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ

ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿಯಾದ ಸತೀಶ್ ಪೂಜಾರಿ ಎಂಬುವರು ಇತ್ತೀಚಿಗೆ ಪ್ರವಾಹದಲ್ಲಿ ಸಿಲುಕಿ ಮೃತ ಪಟ್ಟಿದ್ದು ಈ ಮನೆಗೆ ಬಂಟ್ವಾಳದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವಾನ ಹೇಳಿ ಸರಕಾರದ ವತಿಯಿಂದ ರೂ.5 ಲಕ್ಷ ಪರಿಹಾರದ ಚೆಕ್‌ನ್ನು ಮೃತರ ತಂದೆ ಬಾಬು ಪೂಜಾರಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಂದಾಯ ವೃತ್ತ ನಿರೀಕ್ಷಕರಾದ ದಿವಾಕರ ಮುಗುಳಿಯ, ವಿಟ್ಲಪಡ್ನೂರು ಗ್ರಾಮ ಪಂ. ಮಾಜಿ ಅಧ್ಯಕ್ಷರಾದ ಹಾಗೂ ಕ್ಷೇತ್ರದ ಬಿ.ಜೆ.ಪಿ ಪ್ರ.ಕಾರ್ಯದರ್ಶಿ […]

Read More

Back To Top
Highslide for Wordpress Plugin