Rajesh Naik

ಜಿಲ್ಲೆಯ ವಿವಿಧೆಡೆ ಆಯುಷ್ಮಾನ್ ಭಾರತ್ ನೊಂದಣಿ ಮತ್ತು ಆಯುಷ್ಮಾನ್ ಕಾರ್ಡ್ ಅಭಿಯಾನ

ಕೊಳ್ನಾಡು ಬಿ.ಜೆ.ಪಿ ಕೊಳ್ನಾಡು ಮಹಾಶಕ್ತಿ ಕೇಂದ್ರ ಮತ್ತು ಬಿ.ಜೆ.ಪಿ ಯುವ ಮೋರ್ಚಾ ವತಿಯಿಂದ ಕರೋಪಾಡಿ ಗ್ರಾಮದಲ್ಲಿ ಪ್ರಧಾನಿಮಂತ್ರಿ ನರೇಂದ್ರ ಮೋದಿರವರ ಮಹತ್ವಾಕಾಂಕ್ಷೆಯ ಯೋಜನೆ ಆಯುಷ್ಮಾನ್ ಭಾರತ್ ಇದರ ನೊಂದಣಿ ಮತ್ತು ಆಯುಷ್ಮಾನ್ ಕಾರ್ಡ್ ಅಭಿಯಾನಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿರವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಲೋಹಿತ್ ಕೊಳ್ನಾಡು, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಬಂಟ್ವಾಳ ರೈತ ಮೋರ್ಚಾ ಕಾರ್ಯದರ್ಶಿ ಹರೀಶ್ ಬೇಡಗುಡ್ಡೆ, […]

Read More

ಬಂಟ್ವಾಳ ತಾಲೂಕಿನ 57 ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಣೆ

ಬಂಟ್ವಾಳ ತಾಲೂಕಿನ 57 ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರು ನವೀನ್, ಗ್ರಾಮಕರಣಿಕರಾದ ಜರ್ನಾಧನ್, ನಿಶ್ಮಿತ, ಪ್ರವೀಣ್, ಸ್ವಾತಿ, ವಂದನಾ, ಯಶ್ಮಿತಾ, ಕರಿ ಬಸಪ್ಪ ಉಪಸ್ಥಿತರಿದ್ದರು.

Read More

ಬಂಟ್ವಾಳ ಪುರಸಭಾ : ಪ್ರಾಕೃತಿಕ ವಿಕೋಪದಡಿ ಪರಿಹಾರ ನಿಧಿಯ ಚೆಕ್ ವಿತರಣೆ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಪ್ರಾಕೃತಿಕ ವಿಕೋಪದಡಿ ರೂ.2,40,000/- ಪರಿಹಾರ ನಿಧಿಯ ಚೆಕ್‌ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರು, ದಿವಾಕರ್, ಗ್ರಾಮಕರಣಿಕರು ಉಪಸ್ಥಿತರಿದ್ದರು.  

Read More

ಅಮ್ಮುಂಜೆ ಗ್ರಾಮದ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಣೆ

ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕರು ದಿವಾಕರ್, ಗ್ರಾಮಕರಣಿಕರು ಉಪಸ್ಥಿತರಿದ್ದರು.  

Read More

74ನೇ ಸ್ವಾತಂತ್ರ್ಯ ದಿನಾಚರಣೆ

ಬಂಟ್ವಾಳ ಬಿ.ಜೆ.ಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕ್ಷೇತ್ರ ಬಿ.ಜೆ.ಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು ಧ್ವಜಾರೋಹಣ ನೆರೆವೇರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜಿಲ್ಲಾ ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ಹಿಂದುಳಿದ ಮೋರ್ಚಾಗಳ ಪ್ರ.ಕಾರ್ಯದರ್ಶಿ ಮೋನಪ್ಪ ದೇವಸ್ಯ, ಕ್ಷೇತ್ರ ಪ್ರ.ಕಾರ್ಯದರ್ಶಿ ಡೊಂಬಯ್ಯ ಅರಳ, ರಾಜ್ಯ ನಗರ ನೀರು ಸರಬರಾಜು ಯೋಜನೆ ಮತ್ತು ಒಳಚರಂಡಿ ಮಂಡಳಿ ಬೆಂಗಳೂರು ನಿರ್ದೇಶಕರಾದ ಸುಲೋಚನ ಜಿ.ಕೆ ಭಟ್, ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿ, ಕ್ಷೇತ್ರ ಕಾರ್ಯದರ್ಶಿಗಳಾದ ಸೀತಾರಾಮ ಪೂಜಾರಿ,ಗಣೇಶ್ […]

Read More

ಬಂಟ್ವಾಳ ಪುರಸಭಾ ಕುಡಿಯುವ ನೀರು ರೇಚಕ ಸ್ಥಾವರಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆ ಸೆಪ್ಟಂಬರ್ ೨೦೧೭ರ ಅವಧಿಯಲ್ಲಿ ಪೂರ್ಣಗೊಂಡು 1 ವರ್ಷದ ನಿರ್ವಹಣೆಯ ಬಳಿಕ ಬಂಟ್ವಾಳ ಪುರಸಭೆಗೆ ಹಸ್ತಾಂತರಿಸಬೇಕಾಗಿದ್ದು ಈವರೆಗೆ ಹಸ್ತಾಂತರವಾಗಿರುವುದಿಲ್ಲ. ಈ ದಿನ ಶಾಸಕರು ಜಕ್ರಿಬೆಟ್ಟು ರೇಚಕ ಸ್ಥಾವರಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಹಲವಾರು ಸಮಸ್ಯೆಗಳು ಕಂಡು ಬರುತ್ತಿದ್ದು ನಿರ್ವಹಣೆಗಳ ಬಗ್ಗೆ ಬಂಟ್ವಾಳ ಪುರಸಭೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಂಗಳೂರು ಇವರುಗಳ ಮಧ್ಯೆ ನಿರ್ವಹಣಾ ವೆಚ್ಚಕ್ಕೆ ಸಂಬಂಧಿಸಿದಂತೆ ಗೊಂದಲಗಳಿದ್ದು ಸಮಸ್ಯೆಗಳನ್ನು ಪರಿಹರಿಸುವ […]

Read More

ಶಾಸಕ ರಾಜೇಶ್ ನಾಯ್ಕ್‌ರಿಂದ ನರಿಕೊಂಬು ಗ್ರಾ.ಪಂ. 3.95 ಕೋಟಿ ರೂ. ವೆಚ್ಚದ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ

ಬಂಟ್ವಾಳ : ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಒಟ್ಟು 3.95 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಜೂ. 29ರಂದು ನೆರವೇರಿಸಿದರು. 1.75 ಕೋಟಿ ವೆಚ್ಚದ ಶೇಡಿಗುರಿ ಮುಂಡೆಜೋರ ರಸ್ತೆ, 80 ಲಕ್ಷದ ರೂ. ವೆಚ್ಚದ ಮದಕ ಕೇದಿಗೆ ರಸ್ತೆ, 69 ಲಕ್ಷ ರೂ. ವೆಚ್ಚದ ಮೊಗರ್ನಾಡು ಪುಳಿಕುಕ್ಕು ರಸ್ತೆ, 6 ಲಕ್ಷ ರೂ. ವೆಚ್ಚದ ಅಂತರ ಬೈಲು ರಸ್ತೆ, 5 ಲಕ್ಷ ರೂ. ವೆಚ್ಚದ ಭಾಗೀರಥಿಕೋಡಿ […]

Read More

ಬಂಟ್ವಾಳ : ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನ ಮತ್ತು ಜಗನ್ನಾಥ್ ರಾವ್ ಜೋಶಿ ಅವರ ಜಯಂತಿ ಆಚರಣೆ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಆಶ್ರಯದಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನ ಮತ್ತು ಜಗನ್ನಾಥ್ ರಾವ್ ಜೋಶಿ ಅವರ ಜನ್ಮಶತಾಭ್ದಿಯ ಆಚರಣೆ ಬಿ.ಸಿರೋಡ್ ಪಕ್ಷದ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭ ಜಿಲ್ಲಾ ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ ಮಾತನಾಡಿ ಜೋಶಿ ಅವರು ನಡೆದ ಹಾದಿ ಸಾಮಾನ್ಯ ಕಾರ್ಯಕರ್ತರಿಗೆ ಮಾರ್ಗದರ್ಶನ ಆಗಿತ್ತು. ಒಂದು ದೇಶದಲ್ಲಿ ದೋ ವಿಧಾನ್ ದೋ ಪ್ರಧಾನ್ ದೋ ನಿಶಾನ್ ನಹೀ ಚಲೇಗ ಎಂಬ ಘೋಷವಾಕ್ಯ ವನ್ನು ಕಾರ್ಯಕರ್ತರಿಗೆ ನೀಡಿದ್ದರು ಅದು ಸಾಕರಗೊಳಿಸಿದ […]

Read More

ಕರಿಯಂಗಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳನ್ನು ಉದ್ಪಾಟನೆ

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕರಿಯಂಗಳ ಗ್ರಾಮಕ್ಕೆ ಒಟ್ಟು 3.50 ಕೋಟಿಯಷ್ಟು ಅನುದಾನವನ್ನು ನೀಡಿದ್ದು ಇದರಲ್ಲಿ 2 ಕೋಟಿಯ ಕೆಲಸ ನಡೆದಿದ್ದು ಈಗಾಗಲೇ ಉದ್ಫಾಟನೆಗೊಂಡಿದೆ. 1.50 ಕೋಟಿಯ ಕಾಮಗಾರಿಯನ್ನು ಇಂದು ಉದ್ಫಾಟನೆ ಹಾಗೂ ಅಖಿಲೇಶ್ವರ ದೇವಸ್ಥಾನದ ರಸ್ತೆಗೆ ಗುದ್ದಲಿ ಪೂಜೆ ಮಾಡಲಾಯಿತು. ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನವನ್ನು ಈ ಗ್ರಾಮಕ್ಕೆ ತಂದು ಗ್ರಾಮದ ಅಭಿವೃದ್ಧಿಗೆ ಶಾಸಕರು ರಾಜೇಶ್ ನಾಯ್ಕ್ ಹೇಳಿದರು. ನಂತರ ಅಖಿಲೇಶ್ವರದ ದೇವಸ್ಥಾನದ ರಸ್ತೆ ಕಾಂಕ್ರಿಟಿಕರಣಕ್ಕೆ ಗುದ್ದಲಿ ಪೂಜೆಯನ್ನು ನೆರೆವೇರಿಸಿದ ಪೊಳಲಿ ರಾಜರಾಜೆಶ್ವರಿ ದೇವಸ್ಥಾನದ […]

Read More

ಬಂಟ್ವಾಳ ಬಿ.ಜೆ.ಪಿ ಪಕ್ಷದ ಹಿರಿಯ ಕಾರ್ಯಕರ್ತೆ ಬಿ.ಯಶೋಧ ನಿಧನ : ಶ್ರದ್ಧಾಂಜಲಿ

ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷೆ ಹಾಗೂ ಬಿ.ಜೆ.ಪಿ ಪಕ್ಷದ ಹಿರಿಯ ಕಾರ್ಯಕರ್ತೆಯಾಗಿದ್ದ ಬಿ.ಯಶೋಧರವರು ಇತ್ತೀಚೆಗೆ ನಿಧನರಾಗಿದ್ದು ಈ ದಿನ ಪಕ್ಷ ಕಛೇರಿಯಲ್ಲಿ ಅವರಿಗೆ ಶ್ರದ್ಧಾಂಜಲಿ ಸಭೆ ಜರಗಿತು. ಬೂಡ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿಯವರು ಯಶೋಧರವರ ಕಾರ್ಯ ವೈಖಾರಿ ಮತ್ತು ಪಕ್ಷದ ಸಂಬಂಧದ ಬಗ್ಗೆ ತಿಳಿಸಿ ನುಡಿನಮನ ಸಲ್ಲಿಸಿದರು. ಸಭೆಯಲ್ಲಿ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಮತ್ತು ಸುಲೋಚನ ಜಿ.ಕೆ ಭಟ್ ಶ್ರದ್ಧಾಂಜಲಿ ಸಲ್ಲಿಸಿದರು. ಕ್ಷೇತ್ರಾಧ್ಯಕ್ಷರಾದ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು, ಜಿಲ್ಲಾ ಪಂ.ಸದಸ್ಯರಾದ ರವೀಂದ್ರ ಕಂಬಳಿ, ಕ್ಷೇತ್ರ […]

Read More

Back To Top
Highslide for Wordpress Plugin