Rajesh Naik

ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾಗಿ ನೇಮಕವಾದ ಹರಿಕೃಷ್ಣ ಬಂಟ್ವಾಳ ಅವರಿಗೆ ಅಭಿನಂದನೆ

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಸಂಸ್ಥೆಯ ಅಧ್ಯಕ್ಷರಾಗಿ ರಾಜ್ಯ ಸರಕಾರದಿಂದ ನೇಮಕವಾದ ಹರಿಕೃಷ್ಣ ಬಂಟ್ವಾಳರವರು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಕಚೇರಿಗೆ ಭೇಟಿ ನೀಡಿದರು. ಶಾಸಕ ರಾಜೇಶ್ ನಾಯ್ಕ್‌ರವರು ಮಲ್ಲಿಗೆ ಹಾರವನ್ನು ಹಾಕಿ ಶಾಲುನ್ನು ಹೊದಿಸುವ ಮೂಲಕ ಹರಿಕೃಷ್ಣ ಬಂಟ್ವಾಳರವರನ್ನು ಅಭಿನಂದಿಸಿದರು. ಹರಿಕೃಷ್ಣ ಬಂಟ್ವಾಳರವರು ಹಿರಿಯ ರಾಜಕಾರಿಣಿಯಾಗಿದ್ದು ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಕೆಲಸವನ್ನು ಮಾಡಿ ಪ್ರಸ್ತುತ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಸಂಸ್ಥೆಯ ಅಧ್ಯಕ್ಷರಾಗಿ […]

Read More

ಆಶಾಕಾರ್ಯಕರ್ತೆಯರಿಗೆ ಗೌರವಧನ ವಿತರಣೆ

ಮಣಿನಾಲ್ಕೂರು ಸೇವಾ ಸಹಕಾರಿ ಬ್ಯಾಂಕ್ ನಿಯಮಿತ ಸರಪಾಡಿ ಇದರ ವತಿಯಿಂದ ಆಶಾಕಾರ್ಯಕರ್ತೆ ಗೌರವಧನವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸಂಸ್ಥೆಯ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಆಶಾ ಕಾರ್ಯಕರ್ತೆಯರು ಸೇವೆಯನ್ನು ಗುರುತಿಸಿ ಮಣಿನಾಲ್ಕೂರು ಸೇವಾ ಸಹಕಾರಿ ಬ್ಯಾಂಕ್ ಅವರನ್ನು ಪ್ರೋತ್ಸಾಹಕ್ಕಾಗಿ ಗೌರವಧನ ನೀಡಿರುವುದು ಶ್ಲಾಘನೀಯ, ಕೊರೋನಾ ಮಹಾಮಾರಿಯ ವಿರುದ್ದ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ಆರೋಗ್ಯವನ್ನೇ ಲೆಕ್ಕಿಸದೆ ನಮ್ಮೆಲ್ಲರ ಆರೋಗ್ಯದ ಬಗ್ಗೆ ಕಾಳಜಿವಹಿಸುತ್ತಿರುವುದು ಅಭಿನಂದನೀಯ, ಈ ಸಂಸ್ಥೆಯು ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ […]

Read More

ಸಾಮರ್ಥ್ಯ ಸೌಧದಲ್ಲಿ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಣೆ

ಪಾಣೆಮಂಗಳೂರು ಮತ್ತು ವಿಟ್ಲ ಹೋಬಳಿಯ ಫಲಾನುಭವಿಗಳಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು 94ಸಿ ಹಕ್ಕುಪತ್ರ ಸಾಮರ್ಥ್ಯ ಸೌಧದಲ್ಲಿರುವ ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಕಮಲಾಕ್ಷಿ ಕೆ.ಪೂಜಾರಿ, ತಾ.ಪಂ ಸದಸ್ಯರಾದ ಗೀತಾ ಚಂದ್ರಶೇಖರ್ ಪೂಜಾರಿ, ಕುಲ್ಯಾರು ನಾರಾಯಣ ಶೆಟ್ಟಿ,ಮಹಾಬಲ ಆಳ್ವ, ಕಂದಾಯ ನೀರೀಕ್ಷಕ ದಿವಾಕರ ಮುಗುಳಿಯ, ಗ್ರಾಮಕರಣೀಕರಾದ ಮಲ್ಲೇಶ್ ಮತ್ತಿತರರು ಉಪಸ್ಥಿತರಿದ್ದರು.

Read More

“ಜನರೇ-ಪ್ರೇರಕ ನಾನು-ಸೇವಕ” : ಕೇಂದ್ರ ಸರಕಾರದ 2ನೇ ಅವಧಿಯ ಪ್ರಥಮ ವರ್ಷದ ಸಾಧನೆಯ ಐತಿಹಾಸಿಕ ನಿರ್ಧಾರಗಳು

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಪದಾಧಿಕಾರಿಗಳ ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರ ಪ್ರ.ಕಾರ್ಯದರ್ಶಿ, ಮಹಾಶಕ್ತಿ ಕೇಂದ್ರಗಳ ಪ್ರಮುಖ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿರವರ ಅಧ್ಯಕ್ಷತೆಯಲ್ಲಿ ಪಕ್ಷದ ಕಛೇರಿಯಲ್ಲಿ ಜರಗಿತು. ಕೇಂದ್ರ ಸರಕಾರದ 2ನೇ ಅವಧಿಯ ಪ್ರಥಮ ವರ್ಷದ ಸಾಧನೆಯ ಐತಿಹಾಸಿಕ ನಿರ್ಧಾರಗಳು ಹಾಗೂ “ಜನರೇ-ಪ್ರೇರಕ ನಾನು-ಸೇವಕ” ದೇಶದ ಜನರಿಗೆ ಮೋದಿಜೀ ಬರೆದಿರುವ ಪತ್ರವನ್ನು ಮನೆ ಮನೆಗೆ ಮುಟ್ಟಿಸುವ ಕಾರ್ಯಕ್ರಮ ಹಾಗೂ ಪಕ್ಷದ ಸಂಘಟನ್ಮಾಕ ವಿಷಯಗಳ ಬಗ್ಗೆ ಸಭೆಗೆ ಅಧ್ಯಕ್ಷರು ಮಾಹಿತಿ ನೀಡಿದರು. ಸಭೆಯಲ್ಲಿ […]

Read More

ಎಸ್.ಎಸ್.ಎಲ್.ಸಿ. ಪರೀಕ್ಷೆಯ ಸಿದ್ಧತಾ ಪೂರ್ವಬಾವಿ ಸಭೆ

ಜೂನ್ 25 ರಿಂದ ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಸಿದ್ಧತಾ ಪೂರ್ವಬಾವಿ ಸಭೆಯು ಈ ದಿನ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಬಂಟ್ವಾಳ ತಾಲೂಕಿನಲ್ಲಿ 5,200 ವಿದ್ಯಾರ್ಥಿಗಳು 17 ಪರೀಕ್ಷಾಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದು ಶಿಕ್ಷಕರ ಜೊತೆ ಇತರ ಇಲಾಖಾಧಿಕಾರಿಗಳು ಸಹಕರಿಸುವಂತೆ ಶಾಸಕರು ಸೂಚಿಸಿದರು. ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆ, ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಚರ್ಚಿಸಲಾಯಿತು. ಪ್ರತಿಯೊಂದು ಪರೀಕ್ಷಾಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ, ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡುವಂತೆ […]

Read More

ಬಂಟ್ವಾಳ ಶಾಸಕರ ಕಚೇರಿಯಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಕಳೆದ ಹಲವು ವರ್ಷಗಳಿಂದ ಸರಕಾರಿ ಜಾಗದಲ್ಲಿ ಮನೆ ಕಟ್ಟಿ ವಾಸ್ತವ್ಯ ಹೊಂದಿರುವ ಬಿ.ಮೂಡ, ಸಜಿಪ ಮುನ್ನೂರು. ಅಮ್ಟಾಡಿ ನರಿಕೊಂಬು, ಶಂಭೂರು ಫಲಾನುಭವಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಶಾಸಕರ ಕಚೇರಿಯಲ್ಲಿ ಹಕ್ಕು ಪತ್ರ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಬಾಳಿP,ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಹಾಜರಿದ್ದರು.

Read More

ವಿಟ್ಲಪಡ್ನೂರು : ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿರವರು ವಿಶೇಷ 3 ಕೋಟಿ ಅನುದಾನದ ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಪೂರ್ಲಿಪಾಡಿ ಅನಿಲಕಟ್ಟೆ ಕಡಂಬು ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಕ್ಷೇತ್ರದ್ಯಾದಂತ ಲಾಕ್‌ಡೌನ್ ಸಮಯದಲ್ಲಿ 100 ಕೋಟಿಗೂ ಅಧಿಕ ಅನುದಾನದ ಕಾಮಗಾರಿಗಳು ನಡೆಯುತ್ತಿದ್ದು ಅದರಲ್ಲಿಯೂ ಈ ರಸ್ತೆ ಸಂಪೂರ್ಣ ಕಾಂಕ್ರೀಟಿಕರಣಗೊಂಡು ಸರ್ವಋತು ರಸ್ತೆಯಾಗಿ ಅಭಿವೃದ್ಧಿಗೊಳ್ಳಲಿದೆ ಎಂದರು. ಈ ಸಂಧರ್ಭದಲ್ಲಿ ಪಂಚಾಯತ್ ಅಧ್ಯಕ್ಷ ರವೀಶ್ ಶೆಟ್ಟಿ ಕರ್ಕಳ, ಪಂ ಉಪಾಧ್ಯಕ್ಷೆ ಸುಧಾ ಶೆಟ್ಟಿ, ಪಂಚಾಯತ್ ಸದಸ್ಯರು […]

Read More

ಗ್ರಾಮಾಂತರ ಪ್ರದೇಶಗಳಿಗೆ ತಾತ್ಕಾಲಿಕ ಸರಕಾರಿ ಬಸ್ಸು : ರಾಜೇಶ್ ನಾಯ್ಕ್ ಉಳಿಪ್ಪಾಡಿ

ಕೊರೋನ ಮಹಾಮಾರಿಯಿಂದ ಎಲ್ಲೆಗೆ ಲಾಕ್‌ಡೌನ್‌ನಿಂದ ಜನ ಸಾಮಾನ್ಯರು ಕೆಲಸವಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದು, ವಾಸ್ತವ ಬಸ್ಸು ಸಂಚಾರವಿಲ್ಲದೆ ಕಾರ್ಮಿಕರು ಕೆಲಸಕ್ಕೆ ಹೋಗಲು ಕಷ್ಟ ಸಾಧ್ಯವಾಗುತ್ತಿರುವುದನ್ನು ಮಾನಗಂಡ ಶಾಸಕರು ಗ್ರಾಮಾಂತರ ಪ್ರದೇಶಗಲಲ್ಲಿಯೂ ತಾತ್ಕಾಲಿಕ ಸರಕಾರಿ ಬಸ್ಸು ಒದಗಿಸಲು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದರು.

Read More

ಶಿಕ್ಷಣ ಸಚಿವ ಶ್ರೀ ಸುರೇಶ್ ಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ರಾಜೇಶ್ ನಾಯ್ಕ್

ಕರ್ನಾಟಕ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧ್ಯಾಬ್ಯಾಸ ಮಾಡುತ್ತಿರುವ ಕೇರಳದ ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿಗಳಿಗೆ ಎಸ್.ಎಲ್.ಎಲ್.ಸಿ. ಪರೀಕ್ಷೆ ಬರೆಯಲು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವಕಾಶ ಮಾಡಿಕೊಡುವಂತೆ ಈ ದಿನ ಬೆಂಗಳೂರಿನಲ್ಲಿ ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಮಾನ್ಯ ಸಚಿವರು ನೀಡಿದರು. ಈ ಸಮಸ್ಯೆ ಬಗ್ಗೆ ಮಂಜೇಶ್ವರ ಮಂಡಲ ಬಿಜೆಪಿ ಅಧ್ಯಕ್ಷ ಮಣಿಕಂಠ […]

Read More

ಪಡಿತರ ಚೀಟಿ ಹೊಂದಿರದ ಬಡ ಕಟುಂಬಗಳ ಸಮಸ್ಯೆಗೆ ಸ್ಪಂದಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತಿಯೊಂದರಲ್ಲಿ ಗ್ರಾಮ ಪಂಚಾಯತ್ ಕಾರ್ಯಪಡೆಯ ಸಭೆ ನಡೆಸಿದ ಸಂದರ್ಭ ಯಾವುದೇ ಪಡಿತರ ಚೀಟಿ ಹೊಂದಿರದ ಬಡ ಕಟುಂಬಗಳ ಸಮಸ್ಯೆಯು ಶಾಸಕರ ಗಮನೆಕ್ಕೆ ಬಂದಿದ್ದು, ಕೂಡಲೇ ಶಾಸಕರು ಬಂಟ್ವಾಳ ತಾಲೂಕು ಕಾರ್ಯ ನಿರ್ವಾಹಕಾಧಿಯವರನ್ನು ಸಂಪರ್ಕಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪಡಿತರ ಚೀಟಿ ಹೊಂದಿರ ಕುಟುಂಬಗಳ ಪಟ್ಟಿ ಮಾಡಿ ನೀಡುವಂತೆ ಸೂಚಿದರು. ಅದರಂತೆ 2 ಸಾವಿರಕ್ಕೂ ಮಿಕ್ಕಿ ಬಡ ಕುಟುಂಬಗಳ ಪಟ್ಟಿ ಶಾಸಕರಿಗೆ ಸಲ್ಲಿಕೆಯಾಗಿದ್ದು, ಶಾಸಕರು ತಮ್ಮ ವೈಯಕ್ತಿಕ ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ […]

Read More

Back To Top
Highslide for Wordpress Plugin