Rajesh Naik

ಶಂಭೂರು-ಮಂಜನಕೋಡಿ ರಸ್ತೆ ಕಾಮಗಾರಿಗೆ ಶಾಸಕರ ಗುದ್ದಲಿ ಪೂಜೆ

ಬಂಟ್ವಾಳ: ಶಂಭೂರು-ಮಂಜನಕೋಡಿ ರಸ್ತೆಗೆ ಶಾಸಕರ ಅನುದಾನದಿಂದ ಮಂಜೂರಾದ ರೂ.5 ಲಕ್ಷ ಕಾಮಗಾರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುದ್ದಲಿ ಪೂಜೆ ಮಾಡಿದರು. ಈ ಸಂಧರ್ಭದಲ್ಲಿ ಜಿ.ಪಂ. ಸದಸ್ಯೆ ಕಮಾಲಾಕ್ಷಿ ಕೆ.ಪೂಜಾರಿ, ಗ್ರಾ.ಪಂ. ಅಧ್ಯಕ್ಷ ಯಶೋಧರ ಕರ್ಬೆಟ್ಟು, ಪಂಚಾಯತ್ ಸದಸ್ಯರಾದ ದಿವಾಕರ ಶಂಭೂರು, ಉದಯ ರಾಜ್, ಹೇಮಾಲತಾ ಕೆ., ಜಯಾರಾಜ್ ಕೆ., ಕಿಶೋರ್ ಶೆಟ್ಟಿ, ಕಿರಿಯ ಅಭಿಯಂತರಾದ ಕುಶು ಕುಮಾರ್, ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಶಿವ, ಗಣ್ಯರಾದ ಭೋಜರಾಜ್ ಕೆ., ಕಮಾಲಾಕ್ಷ ಎಸ್., ಮಾಧವ ಪಿ., ಪ್ರೇಮನಾಥ […]

Read More

ಪೌರತ್ವ ತಿದ್ದುಪಡಿ ಕಾಯಿದೆ ದೇಶದ ಅಭಿವೃದ್ಧಿ ಮತ್ತು ಸಮಗ್ರತೆಗೆ ಪೂರಕವಾದ ಕಾಯ್ದೆ

ರಾಷ್ಟ್ರ ಜಾಗರಣ ಸಮಿತಿ ನೇತೃತ್ವದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ 2019 ಸಮರ್ಥನಾ ಸಮಲೋಚನಾ ಸಭೆಯು ದಿನಾಂಕ 10-01-2020 ರಂದು ಸ್ಪರ್ಶ ಕಲಾ ಮಂದಿರದಲ್ಲಿ ಜರಗಿತು. ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಮಾತನಾಡಿ ಪೌರತ್ವ ತಿದ್ದುಪಡಿ ಕಾಯಿದೆ ದೇಶದ ಅಭಿವೃದ್ಧಿ ಮತ್ತು ಸಮಗ್ರತೆಗೆ ಪೂರಕವಾದ ಕಾಯ್ದೆಯಾಗಿರುವುದರಿಂದ ಜನತೆ ಬೆಂಬಲ ನೀಡಬೇಕೆಂದು ಕರೆ ನೀಡಿದರು. ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮಾತನಾಡಿ ದಿನಾಂಕ 27-01-2020 ರಂದು ಮಂಗಳೂರು ಕುಳೂರುನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ […]

Read More

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಜನ ಜಾಗೃತಿ ಅಭಿಯಾನ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆ 2019 ಇದರ ಬಗ್ಗೆ ಜನ ಜಾಗೃತಿ ಅಭಿಯಾನದ ಕಾರ್ಯಾಗಾರ ಬಿ.ಸಿ.ರೋಡಿನ ಬಿ.ಜೆ.ಪಿ ಕಛೇರಿಯಲ್ಲಿ ಜರುಗಿತು. ಕಾರ್ಯಗಾರದ ಉದ್ಗಾಟನೆಯನ್ನು ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿರವರು ಮಾಡಿ ಪೌರತ್ವ ಕಾಯ್ದೆಯ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಾಲಾಡಿಸಿ ಈ ದೇಶದ ನಾಗರಿಕರಿಗೆ ವಾಸ್ತವ ಅಂಶಗಳನ್ನು ತಿಳಿಸಲು ಬಿಜೆಪಿ ಕಾರ್ಯಕರ್ತರು ಕಟಿಬದ್ಧರಾಗಬೇಕಾಗಿದೆ ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ […]

Read More

ಪರಿಹಾರ ನಿಧಿಯ ಚೆಕ್‌ ವಿತರಣೆ

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮಾಣಿಮಜಲು ನಿವಾಸಿಯಾದ ಶ್ರೀಮತಿ ಶಶಿಕಲಾ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ. 1,50,000/- ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ರಾಮದಾಸ್ ಬಂಟ್ವಾಳ ಉಪಸ್ಥಿರಿದ್ದರು. ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಪಾಂಡವರಗುಡ್ಡೆ ನಿವಾಸಿಯಾದ ಮಾಸ್ಟರ್ ಚಿರಾಗ್ ಅನಾರೋಗ್ಯದಿಂದ ಬಳಲುತ್ತಿದ್ದು ಮಗುವಿನ ತಾಯಿ ಶ್ರೀಮತಿ ಪವಿತ್ರರವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ. 1,00,000/- ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‌ನ್ನು […]

Read More

ಅಮ್ಮುಂಜೆ ಗ್ರಾಮ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ನಬಾರ್ಡ್‌ನ 2019-20 ಶೀರ್ಪಿಕೆಯಡಿ ರೂ. 1 ಕೋಟಿ ಅನುದಾನದಲ್ಲಿ ನಡೆಯುವ ಅಮ್ಮುಂಜೆ ಗ್ರಾಮದ ಮುಡಾಯಿಕೋಡಿ ದಾರೆಕಟ್ಟೆ ಬೆಂಜನಪದವು ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನೆರವೇರಿಸಿದರು. ಈ ಸಂಧರ್ಭದಲ್ಲಿ ವಿಜಯ ಗುರುಜೀ, ತಾ.ಪಂ.ಸದಸ್ಯ ಯಶವಂತ ಪೊಳಲಿ, ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ, ವಾಮನ ಆಚಾರ್ಯ, ಸುರೇಶ್ ಸಾಲ್ಯಾನ್, ಪ್ರಸಾದ್ ಬೆಂಜನಪದವು, ಲೋಕೇಶ್ ಭರಣಿ, ರೋನಾಲ್ಡ್ ಡಿಸೋಜ, ರೋಹಿನಿ ಬೆಂಜನಪದವು, ಕಾರ್ತಿಕ್ ಬಲ್ಲಾಳ್, ಮೊಂತೋ ಡಿಸೋಜ, ಗೋಪಾಲ ಬೆಂಜನಪದವು, ತಾರಾನಾಥ ಸಾಲ್ಯಾನ್, ಕುಶ ಕುಮಾರ್ ಉಪಸ್ಥಿತರಿದ್ದರು.

Read More

ಅಮ್ಮುಂಜೆ ಗ್ರಾಮದ ಬೆಂಜನಪದವು ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಬಂಟ್ವಾಳ ಶಾಸಕರ ರೂ. 15 ಲಕ್ಷ ಅನುದಾನದಲ್ಲಿ ಅಮ್ಮುಂಜೆ ಗ್ರಾಮದ ಬೆಂಜನಪದವು ಶಿವಾಜಿನಗರ ಎಸ್.ಸಿ. ಕಾಲೋನಿ ರಸ್ತೆ ಕಾಮಗಾರಿಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಗುದ್ದಲಿ ಪೂಜೆ ನರೆವೇರಿಸಿದರು. ಈ ಸಂಧರ್ಭದಲ್ಲಿ ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ, ವಾಮನ ಆಚಾರ್ಯ, ಸುರೇಶ್ ಸಾಲ್ಯಾನ್, ಪ್ರಸಾದ್ ಬೆಂಜನಪದವು, ರೋನಾಲ್ಡ್ ಡಿಸೋಜ, ರೋಹಿನಿ ಬೆಂಜನಪದವು, ಕಾರ್ತಿಕ್ ಬಲ್ಲಾಳ್, ಗೋಪಾಲ ಬೆಂಜನಪದವು, ಉಮೇಶ್ ಸಾಲ್ಯಾನ್ ಬೆಂಜನಪದವು, ರಾಮಚಂದ್ರ ಆಚಾರ್ಯ, ಜನಾರ್ಧನ ಬಾರಿಂಜೆ, ಸಂದೀಪ್, ಅರುಣ್ ಪ್ರಕಾಶ್, ಧೀರಾಜ್ ಆಚಾರ್ಯ ಉಪಸ್ಥಿತರಿದ್ದರು.

Read More

ಕರೋಪಾಡಿ : ನದಿ ದಂಡೆ ಸಂರಕ್ಷಣಾ ತಡೆಗೋಡೆಗೆ ಶಿಲಾನ್ಯಾಸ

ಸಣ್ಣ ನೀರಾವರಿ ಇಲಾಖೆಯಿಂದ ಕರೋಪಾಡಿ ಗ್ರಾಮದ ಆನೆಕಲ್ಲು ಶ್ರೀ ಜಲದುರ್ಗೆ ದೇವಸ್ಥಾನದ ನದಿ ದಂಡೆ ಸಂರಕ್ಷಣಾ ತಡೆಗೋಡೆಗೆ ರೂ. 75 ಲಕ್ಷದಲ್ಲಿ ನಡೆಯುವ ಕಾಮಗಾರಿಗೆ ಪೂಜ್ಯ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಕಾಣಿಯೂರು ಶ್ರೀ ಮಹಾಬಲ ಸ್ವಾಮಿಜಿಗಳ ಉಪಸ್ಥಿತಿಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶಿಲಾನ್ಯಾಸ ನೆರೆವೇರಿಸಿದರು. ಈ ಸಂದರ್ಭದಲ್ಲಿ ಹರೀಶ್ ಬೇಡಗುಡ್ಡೆ, ಲಿಂಗಪ್ಪ ಗೌಡ, ರಘುನಾಥ ಶೆಟ್ಟಿ, ಬೇಬಿ ಆರ್ ಶೆಟ್ಟಿ, ಅಶ್ವಥ್ ಶೆಟ್ಟಿ, ಶ್ಯಾಮ್ ಭಟ್, ಗಣಪತಿ ಭಟ್, ಅಭಿಷೇಕ್ ರೈ, ಸಣ್ಣ […]

Read More

ಮಾಣಿ ಗ್ರಾ.ಪಂಚಾಯತ್‌ನ ಘನತ್ಯಾಜ್ಯ ವಿಲೇವಾರಿ ಘಟಕ ಲೋಕಾರ್ಪಣೆ

ಮಾಣಿ ಗ್ರಾಮ ಪಂಚಾಯತ್‌ನ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಲೋಕಾರ್ಪಣೆಗೊಳಿಸಿದರು. ಈ ಸಂಧರ್ಭದಲ್ಲಿ ಜಿ.ಪಂ.ಸದಸ್ಯೆ ಮಂಜುಳಾ ಮಾಧವ ಮಾವೆ, ತಾ.ಪಂ ಸದಸ್ಯೆ ಮಂಜುಳಾ ಕುಶಲ, ಮಮತ ಶೆಟ್ಟಿ, ಸಂಪಾವತಿ, ಪುಷ್ಪ, ಗುಲಾಬಿ, ಗಣೇಶ್ ರೈ ಮಾಣಿ, ಪುಷ್ಪರಾಜ ಶೆಟ್ಟಿ, ನಾರಾಯಣ ಶೆಟ್ಟಿ, ತಿಮ್ಮಪ್ಪ ಗೌಡ, ಉಮೇಶ್ ಎಸ್.ಪಿ, ನೀಲಯ್ಯ ಪೂಜಾರಿ, ಲಲಿತಾ, ಹರೀಶ್ ರೈ, ನಾರಾಯಣ ಭಟ್, ಶ್ರೀನಿವಾಸ ಪೂಜಾರಿ, ಇಬ್ರಾಹಿಂ, ನಾರಾಯಣ ಗಟ್ಟಿ, ಶಂಭು ಶರ್ಮ ಉಪಸ್ಥಿತರಿದ್ದರು.

Read More

ಪರಿಹಾರ ನಿಧಿಯ ಚೆಕ್‌ ವಿತರಣೆ

ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಮಂಜೊಟ್ಟು ನಿವಾಸಿಯಾದ ಶ್ರೀ ನಾರಾಯಣ ಗೌಡ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಸಂಬಂಧಿಕರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ. 1,02,500/- ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.

Read More

ಬಾಳ್ತಿಲ ಗ್ರಾಮದ ಸಣ್ಣಕುಕ್ಕು-ಕುರ್ಪೆ ರಸ್ತೆ ಕಾಮಗಾರಿ ಉದ್ಘಾಟನೆ

ಬಾಳ್ತಿಲ ಗ್ರಾಮದ ಸಣ್ಣಕುಕ್ಕು-ಕುರ್ಪೆ ರಸ್ತೆಯ ರೂ. 10 ಲಕ್ಷ ಅನುದಾನ ಕಾಮಗಾರಿಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಫಾಟಿಸಿದರು. ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ಗ್ರಾ.ಪಂ.ಅಧ್ಯಕ್ಷ ವಿಠಲ ನಾಯ್ಕ, ಉಪಾಧ್ಯಕ್ಷೆ ಪೂರ್ಣಿಮ, ಮಾಜಿ ಜಿ.ಪಂ ಸದಸ್ಯ ಆರ್ ಚೆನ್ನಪ್ಪ ಕೋಟ್ಯಾನ್, ಗ್ರಾ.ಪಂ. ಸದಸ್ಯರಾದ ಮೋಹನ್ ಪಿ.ಎಸ್, ವೆಂಕಟ್ರಾಯ ಪ್ರಭು, ವಿಶ್ವನಾಥ ನಾಯ್ಕ, ಶಿವರಾಜ್ ಶೆಟ್ಟಿ, ಸುರೇಶ್ ಶೆಟ್ಟಿ, ಹರೀಶ್ ಶೆಟ್ಟಿ, ಯಾಧವ ಪೂಜಾರಿ, ಅರುಣ್ ಪೂಜಾರಿ, ಬ್ರಿಜೇಶ್ ಜೈನ್, ದೀಪಕ್ ಶೆಟ್ಟಿ, ಅಶೋಕ, […]

Read More

Back To Top
Highslide for Wordpress Plugin