Rajesh Naik

ಅಮ್ಟಾಡಿ ಗ್ರಾಮದಲ್ಲಿ ಮತಯಾಚನೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಮ್ಟಾಡಿ ಗ್ರಾಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.

Read More

ಬಾಳ್ತಿಲ ಗ್ರಾಮದಲ್ಲಿ ಮತಯಾಚನೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಾಳ್ತಿಲ ಗ್ರಾಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.

Read More

ಗೋಳ್ತಮಜಲು ಗ್ರಾಮದಲ್ಲಿ ಮತಯಾಚನೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಗೋಳ್ತಮಜಲು ಗ್ರಾಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.

Read More

ಶ್ರೀ ಯೋಗಿ ಆದಿತ್ಯನಾಥ್ ಬೃಹತ್ ರೋಡ್ ಶೋ ಹಿನ್ನೆಲೆ ಪೂರ್ವಭಾವಿ ಸಭೆ

ಮೇ 6 ಶನಿವಾರ ಬಿ. ಸಿ. ರೋಡ್‌ನಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿಯವರ ನೇತೃತ್ವದಲ್ಲಿ ಬಿಜೆಪಿ ಬೃಹತ್ ರೋಡ್ ಶೋ ಹಿನ್ನೆಲೆಯಲ್ಲಿ ಪಕ್ಷದ ಪೂರ್ವಭಾವಿ ಸಭೆ ಬಿ. ಸಿ. ರೋಡ್‌ನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಿತು.

Read More

ಬಂಟ್ವಾಳ ಬಿಜೆಪಿ ಕಚೇರಿಗೆ ಶ್ರೀ ಬಿ. ಎಲ್. ಸಂತೋಷ್ ಜೀ ಭೇಟಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಬಿ. ಎಲ್. ಸಂತೋಷ್ ಇವರು ಬಂಟ್ವಾಳ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಚುನಾವಣಾ ಕಾರ್ಯಗಳ ಬಗ್ಗೆ ಮಾರ್ಗದರ್ಶನ ಪಡೆದರು.

Read More

ಕಾಂಗ್ರೆಸ್ ಮುಖಂಡ ದೇವರಾಜ್ ಸಾಲಿಯಾನ್ ಬಿಜೆಪಿ ಸೇರ್ಪಡೆ

ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ನಿ. ಇದರ ನಿರ್ದೇಶಕ, ಸಿದ್ಧಕಟ್ಟೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ದೇವರಾಜ್ ಸಾಲಿಯಾನ್ ಅವರು ಬಂಟ್ವಾಳ ಕ್ಷೇತ್ರದಲ್ಲಾದ ಅಭಿವೃದ್ಧಿ ಹಾಗೂ ಮೋದಿಯವರ ಆಡಳಿತದ ಕಾರ್ಯವೈಖರಿಯನ್ನು ಮೆಚ್ಚಿ ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಬಿ. ಸಿ. ರೋಡಿನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

Read More

ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ

ಪಾಣೆಮಂಗಳೂರು ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ಬಿ.ಮೂಡ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ಕಳ್ಳಿಗೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ಕರಿಯಂಗಳ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಅಮ್ಮುಂಜೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ಬಡಗಬೆಳ್ಳೂರು ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ತೆಂಕಬೆಳ್ಳೂರು ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ಕುರಿಯಾಳ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ಅಮ್ಟಾಡಿ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ ಮೂಡನಡುಗೋಡು ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆ

Read More

ಕೊಳ್ನಾಡು : ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ ಸದಸ್ಯರು ಬಿಜೆಪಿಗೆ ಸೇರ್ಪಡೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕೊಳ್ನಾಡು ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕೊಳ್ನಾಡು ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ ಸದಸ್ಯೆ ವಸಂತಿ ಪೂಜಾರಿ, ಮಾಜಿ ಗ್ರಾ.ಪಂ ಸದಸ್ಯ ಜಗದೀಶ್ ರೈ ಪೆರ್ಲದಬೈಲು, ಮೊಹಿನಿ ಕಾಡುಮಠ, ಮೀನಾಕ್ಷಿ ಕಾಡುಮಠ ಇವರುಗಳು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

Read More

Back To Top
Highslide for Wordpress Plugin