ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪಲ್ಲಿಪಾಡಿ ಬಾರಿ ಭೂಕುಸಿತದಿಂದ ಪೂವಪ್ಪ ಪಲ್ಲಿಪಾಡಿ ಮನೆಗೆ ಹಾನಿಯಾಗಿದ್ದು ಈ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು. ಈ ಸಂಧರ್ಭದಲ್ಲಿ ತಾ.ಪಂ.ಸದಸ್ಯರಾದ ಯಶವಂತ ಪೊಳಲಿ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷರಾದ ಗೋಪಾಲ ಬಂಗೇರ, ಗ್ರಾ.ಪಂ ಸದಸ್ಯರಾದ ಕಿಶೋರ್ ಪಲ್ಲಿಪಾಡಿ, ಲೋಕೇಶ್ ಭರಣಿ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
Read More
ಬಂಟ್ವಾಳ: ಪಾಕೃತಿಕ ವಿಕೋಪದಡಿಯಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾದ ಸುಮಾರು 315 ಸಂತ್ರಸ್ತರಿಗೆ ಕಿಟ್ ವಿತರಣೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಲಯನ್ಸ್ ಸೇವಾ ಮಂದಿರದಲ್ಲಿ ವಿತರಣೆ ನಡೆಸಿದರು. ಬಳಿಕ ಮಾತನಾಡಿದ ಅವರು ಮುಖ್ಯಮಂತ್ರಿಗಳು ನೆರೆಯಿಂದ ಹಾನಿಯಾದ ಪ್ರತಿಯೊಂದು ಮನೆಗಳಿಗೆ ರೂ. 10 ಸಾವಿರ ಪರಿಹಾರ ನೀಡುವ ಘೋಷಣೆ ಮಾಡಿದ್ದು ಶೀಘ್ರವಾಗಿ ಫಲಾನುಭವಿಗಳಿಗೆ ಸಿಗಲಿದೆ ಎಂದು ಅವರು ಹೇಳಿದರು. ಸಮಯಕ್ಕೆ ಸರಿಯಾಗಿ ಜನರ ಸ್ಥಳಾಂತರ ಮಾಡಿದ ಫಲವಾಗಿ ಬಂಟ್ವಾಳ ತಾಲ್ಲೂಕಿನ ಯಾವುದೇ ದೊಡ್ಡ ಪ್ರಮಾಣದ ಹಾನಿಯಾಗಿಲ್ಲ. […]
Read More
ಬಾಳ್ತಿಲ ಗ್ರಾಮದ ಮಳೆಹಾನಿ ಪ್ರದೇಶಗಳಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಚೆನ್ನಪ್ಪ ಕೋಟ್ಯಾನ್, ದಿನೇಶ್ ಅಮ್ಟೂರು, ಶಿವರಾಜ್, ಮೋಹನ್ ಪಿ.ಎಸ್, ಪಂ.ಅಧ್ಯಕ್ಷರಾದ ವಿಠಲ ನಾಯ್ಕ್, ಪೂರ್ಣಿಮಾ, ಶರತ್, ಆನಂದ ಶಂಭೂರು, ಉದಯ ಶಾಂತಿಲ, ವಿಶ್ವನಾಥ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
Read More
ಬಾಳ್ತಿಲ ಗ್ರಾಮದ ವಸಂತಿ ಆಚಾರ್ಯ ಎಂಬುವವರ ಮೇಲೆ ಅಡಿಕೆ ಮರಬಿದ್ದು ಬೆನ್ನುಹುರಿಗೆ ಗಾಯವಾಗಿದ್ದು ಇವರ ಮನೆಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ವೈಯುಕ್ತಿಕ ಧನಸಹಾಯ ಮಾಡಿದರು, ಹೆಚ್ಚಿನ ಚಿಕಿತ್ಸೆಗೆ 10 ಲಕ್ಷ ರೂ.ವರೆಗೆ ಹಣದ ಅಗತ್ಯವಿದ್ದು ತೀವ್ರ ಬಡತನದಲ್ಲಿರುವ ಕುಟುಂಬಕ್ಕೆ ನೆರವಿನ ಅಗತ್ಯವಿದ್ದು ಈ ಪ್ರಕರಣವನ್ನು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ಕೊಡಿಸಲು ಪ್ರಯತ್ನಿಸಲಾಗುವುದು ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಚೆನ್ನಪ್ಪ ಕೋಟ್ಯಾನ್ ,ದಿನೇಶ್ ಅಮ್ಟೂರು, ಶಿವರಾಜ್, ಮೋಹನ್ ಪಿ.ಎಸ್, ಪಂ.ಅಧ್ಯಕ್ಷರಾದ […]
Read More
ಸರಪಾಡಿ ಗ್ರಾಮದ ಅಲ್ಲಿಪಾದೆ ಎಂಬಲ್ಲಿ ಭಾರಿ ಮಳೆಗೆ ಭೂಕುಸಿತದಿಂದಾಗಿ ರಾಮ ಮೂಲ್ಯರ ಮನೆಗೆ ಹಾನಿಯಾಗಿದ್ದು ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ, ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ಸುದರ್ಶನ್ ಬಜ, ಧನಂಜಯ ಶೆಟ್ಟಿ, ವಿಠಲ ಅಲ್ಲಿಪಾದೆ ಉಪಸ್ಥಿತರಿದ್ದರು.
Read More
ಕಾವಳಮೂಡೂರು ಗ್ರಾಮದಲ್ಲಿ ಭಾರಿ ಗಾಳಿಗೆ ಸೀತಾರಾಮ ಶೆಟ್ಟಿ ಇಚ್ಚಿಲರವರ ಮನೆಯ ಮೆಲ್ಛಾವಣಿ ಹಾರಿಹೋಗಿದ್ದು 200ಕ್ಕೂ ಹೆಚ್ಚು ಅಡಿಕೆ ಗಿಡಗಳು ನೆಲಕಚ್ಚಿದ್ದು ಇಲ್ಲಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು. ಈ ಸಂಧರ್ಭದಲ್ಲಿ ಜಿ.ಪಂ.ಸದಸ್ಯರಾದ ತುಂಗಪ್ಪ ಬಂಗೇರ,ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಗ್ರಾ.ಸಮಿತಿ ರಾಜಗೋಪಾಲ್ ನಾಯಕ್, ಶೇಷಗಿರಿ ಪೂಜಾರಿ, ಉಮೇಶ್ ಅರಳ, ಧನಂಜಯ ಶೆಟ್ಟಿ ಸರಪಾಡಿ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
Read More
ಬಂಟ್ವಾಳದ ನೆರೆ ಪೀಡಿತ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಇನ್ನಿತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜೊತೆಗಿದ್ದರು.
Read More
ಬಂಟ್ವಾಳ: ನೇತ್ರಾವತಿ ನದಿ ಕಿನಾರೆಯಲ್ಲಿ ಅಪಾಯದಲ್ಲಿರುವ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ನಿವಾಸಿಗಳಾದ ಜಯಪೂಜಾರಿ, ಬಾಲಕೃಷ್ಣ ಪೂಜಾರಿ, ಲಕ್ಷಣ ಪೂಜಾರಿ, ಪೂವಪ್ಪ ಪೂಜಾರಿ ಎಂಬವರ ಮನೆಗಳಿಗೆ ನಾಡದೋಣಿಯ ಮೂಲಕ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಸ್ಥಳಾಂತರ ಮಾಡಲು ಬೇಕಾದ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈ ಮನೆಯವರಿಗೆ ರಸ್ತೆ ಸಂಪರ್ಕ ಸಂಪೂರ್ಣ ಕಡಿತವಾಗಿದ್ದು ದ್ವೀಪದಂತಿರುವ ಪ್ರದೇಶಗಳಿಗೆ ನಾಡದೋಣಿಯ ಮೂಲಕ ಮಾತ್ರ ಸಂಪರ್ಕ ಸಾಧ್ಯವಿದೆ. ಹಾಗಾಗಿ ಅ ಮನೆಯ ಕಡೆಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು […]
Read More
ದೇಶದ ಧೀಮಂತ ನಾಯಕಿ ಮಾಜಿ ಕೇಂದ್ರ ಸಚಿವೆ ಶ್ರೀಮತಿ ಸುಷ್ಮಾ ಸ್ವರಾಜ್ ಇವರ ಆತ್ಮಕ್ಕೆ ಚಿರ ಶಾಂತಿ ಕೋರಿ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಈ ಸಂಧರ್ಭದಲ್ಲಿ ಜಿಲ್ಲಾ ವಕ್ತಾರರಾದ ಹರಿಕೃಷ್ಣ ಬಂಟ್ವಾಳರವರು ಸುಷ್ಮಾ ಸ್ವರಾಜ್ರವರ ಬಗ್ಗೆ ನುಡಿ ನಮನ ಸಲ್ಲಿಸಿದ್ದರು. ಸಭೆಯಲ್ಲಿ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ಮತ್ತು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು. ಕ್ಷೇತ್ರ ಉಪಾಧ್ಯಕ್ಷರಾದ […]
Read More
ನಾವೂರು ಗ್ರಾಮದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಚಾಲನೆ ನೀಡಿ ಸದಸ್ಯತಾ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡುವ ನಿಟ್ಟಿನಲ್ಲಿ ಮುಂದೆ ಕೈಗೊಳ್ಳಬೇಕಾದ ಕೆಲಸ ಕಾರ್ಯದ ಬಗ್ಗೆ ಕೂಡ ಮಾಹಿತಿ ನೀಡಿದರು. ಬಿಜೆಪಿಗೆ ಸದಸ್ಯರು ಹೆಚ್ಚದಂತೆ ಮುಮದಿನ ದಿನಗಳಲ್ಲಿ ಪಕ್ಷವು ಇನ್ನಷ್ಟು ಬಲಶಾಲಿಯಾಗಲಿದ್ದು, ಆ ಮೂಲಕ ಮುಂದಿನ ಪಂಚಾಯತ್ ಚುನಾವಣೆಯಲ್ಲಿ ದಿಗ್ವಿಜಯ ಸಾಧಿಸಲು ಪೂರಕವಾಗಲಿದೆ ಎಂದರು. ಈ ಸಂದರ್ಭದಲ್ಲಿ ಪಕ್ಷದ ತತ್ವ ಸಿದ್ದಾಂತ ಮತ್ತು ಮೋದಿಜಿಯವರ ನಾಯಕತ್ವವನ್ನು ಮೆಚ್ಚಿ ಕಾಂಗ್ರೆಸ್ ಕಾರ್ಯಕರ್ತರು ಸುನೀಲ್, […]
Read More