Rajesh Naik

ಬಿಜೆಪಿ ಬಡಗಕಜೆಕಾರು ಗ್ರಾ.ಪಂ. ಸಮಿತಿಯ ಕಾರ್ಯಕರ್ತರೊಂದಿಗೆ ಸಂವಾದ

ಬಿಜೆಪಿ ಬಡಗಕಜೆಕಾರು ಗ್ರಾಮ ಪಂಚಾಯತ್ ಸಮಿತಿಯ ಕಾರ್ಯಕರ್ತರೊಂದಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್‌ ಉಳಿಪ್ಪಾಡಿಯವರು ಸಂವಾದ ನಡೆಸಿದರು. ಮೊದಲು ಲೋಕಸಭಾ ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿದ ಶಾಸಕರು ಬಳಿಕ ಗ್ರಾಮದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಬಡಗಕಜೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಬಂಟ್ವಾಳ ಕ್ಷೇತ್ರಾಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಜ್ರ ಪೂಜಾರಿ, ಕಾರ್ಯದರ್ಶಿಗಳಾದ ರಂಜಿತ್ ಪೂಜಾರಿ ಮೈರಾ, ರಮಾನಾಥ […]

Read More

ಕಡೇಶ್ವಾಲ್ಯ ಗ್ರಾಮದ ಅಮೈ-ಮಾಡದಾರು ದೈವಸ್ಥಾನದ ನೇಮೋತ್ಸವ

ಕಡೇಶ್ವಾಲ್ಯ ಗ್ರಾಮದ ಅಮೈ-ಮಾಡದಾರು ದೈವಸ್ಥಾನದ ನೇಮೋತ್ಸವದ ಸಂಧರ್ಭದಲ್ಲಿ ಬಮಟ್ವಾಳ ರಾಜೇಶ್ ನಾೖಕ್‌ ಉಳಿಪ್ಪಾಡಿಯವರು ಭೇಟಿ ನೀಡಿ ದೈವದ ಗಂಧಪ್ರಸಾದ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ದೇವದಾಸ ಶೆಟ್ಟಿ, ರಮನಾಥ ರಾಯಿ, ವಿಧ್ಯಾಧರ ರೈ, ಪುರುಷೋತ್ತಮ ಶೆಟ್ಟಿ ಇನ್ನಿತರು ಪ್ರಮುಖರು ಉಪಸ್ಥಿತರಿದ್ದರು.

Read More

ಬಿಜೆಪಿ ಕರೋಪಾಡಿ ಗ್ರಾ.ಪಂ. ಸಮಿತಿಯ ಕಾರ್ಯಕರ್ತರ ಸಭೆ

ಬಿಜೆಪಿ ಕರೋಪಾಡಿ ಗ್ರಾಮಪಂಚಾಯತ್ ಸಮಿತಿಯ ಕಾರ್ಯಕರ್ತರ ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್‌ ಉಳಿಪ್ಪಾಡಿಯವರು ಭಾಗವಹಿಸಿ ಲೋಕಸಭಾ ಚುನಾವಣೆಗೆ ದುಡಿದ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿ ಗ್ರಾಮದ ಅಭಿವೃದ್ಧಿ ಬಗ್ಗೆ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರರಾದ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಬಿ.ದೇವದಾಸ್ ಶೆಟ್ಟಿ, ಪ್ರ.ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ,ಮೋನಪ್ಪ ದೇವಸ್ಯ, ಮಾಣಿ ಮಹಾಶಕ್ತಿಕೇಂದ್ರದ ಪ್ರ.ಕಾರ್ಯದರ್ಶಿ ಅಭಿಪೇಕ್ ರೈ, ಗ್ರಾಮ ಸಮಿತಿ ಅಧ್ಯಕ್ಷ ರಘುರಾಮ ಶೆಟ್ಟಿ, ವಿಘ್ನೇಶ್ವರ ಭಟ್, ಕೊಳ್ನಾಡು ಮಹಾಶಕ್ತಿಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಸೆರ್ಕಳ, ಕೊಳ್ನಾಡು […]

Read More

ಬಂಟ್ವಾಳ ಕಸ್ಬಾ ಗ್ರಾಮದ ಮಡ್ಯಾರ್‌ಪಲ್ಕೆ ರಸ್ತೆ ಕಾಮಗಾರಿ ಪರಿಶೀಲನೆ

ಬಂಟ್ವಾಳ ಕಸ್ಬಾ ಗ್ರಾಮದ ಮಡ್ಯಾರ್‌ಪಲ್ಕೆ ರಸ್ತೆ ಕಾಮಗಾರಿಯನ್ನು ಶಾಸಕರಾದ ರಾಜೇಶ್ ನಾೖಕ್‌ ಉಳಿಪ್ಪಾಡಿಯವರು ಪರಿಶೀಲನೆ ಮಾಡಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಮಾಜಿ ಪುರಸಭಾ ಅಧ್ಯಕ್ಷ ದಿನೇಶ್ ಭಂಡಾರಿ, ಬಂಟ್ವಾಳನಗರ ಮಹಾಶಕ್ತಿಕೇಂದ್ರ ಪ್ರ.ಕಾರ್ಯದರ್ಶಿ ಗುರುದತ್ ನಾಯಕ್, ರಿತೇಶ್ ಪಿಂಟೋ, ರೋನಾಲ್ಡ್ ಡಿಸೋಜ, ಶಿವರಾಮ್ ಶೆಟ್ಟಿ ಜಕ್ರಿಬೆಟ್ಟು, ಪುಷ್ಪರಾಜ್ ಜಕ್ರಿಬೆಟ್ಟು, ಹೂವಯ್ಯ ಮಂಡಾಡಿ, ಚಂದ್ರಶೇಖರ್ ಅಗ್ರಾರ್, ವಸಂತ ಭಂಡಾರಿ, ಗಂಗಾಧರ ಸಾಮಾನಿ, ಸುರೇಶ್ ಕುಲಾಲ್ ಉಪಸ್ಥಿತರಿದ್ದರು.

Read More

ಶ್ರೀ ಹನುಮಗಿರಿ ದೇವಸ್ಥಾನದಲ್ಲಿ ತುಲಾಭಾರ ಸೇವೆ

ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಬರ್ಕೆಗುತ್ತು ಮಹಾಬಲ ರೈ ಇವರು ಬಂಟ್ವಾಳದ ಜನನಾಯಕ ರಾಜೇಶ್ ನಾೖಕ್‌ ಉಳಿಪಾಡಿಗುತ್ತು ಶಾಸಕರಾಗಿ ಚುನಾವಣೆಯಲ್ಲಿ ಗೆದ್ದು ಬಂದರೆ ಹನುಮಗಿರಿಯಲ್ಲಿ ಶಾಸಕರಿಂದ ತುಲಾಭಾರ ಸೇವೆ ಸಲ್ಲಿಸುತ್ತೇನೆಂದು ಹರಕೆ ಹೇಳಿರುತ್ತಾರೆ. ತಮ್ಮ ಹರಕೆಯ ಭಾಗವಾಗಿ ಶ್ರೀ ಹನುಮಗಿರಿ ದೇವಸ್ಥಾನದಲ್ಲಿ ತುಲಾಭಾರ ಸೇವೆಯನ್ನು ಸಜಿಪ ಗ್ರಾಮದ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಕ್ಷೇತ್ರದ ಪ್ರಮುಖರಾದ ನನ್ಯ ಅಚ್ಯುತ ಮೂಡೆತ್ತಾಯ, ಪ್ರಮುಖರಾದ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ, ತಾ.ಪ ಸದಸ್ಯ ಯಶವಂತ ದೇರಾಜೆ, ಗ್ರಾಮ ಸಮಿತಿ […]

Read More

SSLC ಫಲಿತಾಂಶ : ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಅನುಪಮಾ ಕಾಮತ್ ಅವರಿಗೆ ಸನ್ಮಾನ

SSLCಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ (624/625) ಬಂಟ್ವಾಳ SVS ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನುಪಮಾ ಕಾಮತ್ ರನ್ನು ಶಾಸಕ ರಾಜೇಶ್ ನಾೖಕ್‌ ಉಳಿಪ್ಪಾಡಿಯವರು ಭೇಟಿಯಾಗಿ ಸನ್ಮಾನಿಸಿದರು.

Read More

ಕರಿಯಂಗಳ ಶ್ರೀ ಪಿಲಿಚಾಮುಂಡಿ ದೈವದ ನೇಮೋತ್ಸವ

ಕರಿಯಂಗಳ ಶ್ರೀ ಪಿಲಿಚಾಮುಂಡಿ ದೈವದ ನೇಮೋತ್ಸವದ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್‌ ಉಳಿಪ್ಪಾಡಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ದೈವಸ್ಥಾನಕ್ಕೆ ಭೇಟಿ ನೀಡಿ ಗಂಧಪ್ರಸಾದ ಸ್ವೀಕರಿಸಿದರು.

Read More

ಶಾಸಕ ರಾಜೇಶ್ ನಾೖಕ್‌ ಮತದಾನ

ಬಂಟ್ವಾಳ ಶಾಸಕ ರಾಜೇಶ್ ನಾೖಕ್‌ ಉಳಿಪ್ಪಾಡಿಯವರು ಮಂಗಳೂರು ಉತ್ತರದ ತೆಂಕ ಎಡಪದವು ಗ್ರಾಮದ ಭಾಗ ಸಂಖ್ಯೆ 187ರ ಸ್ವಾಮಿ ವಿವೇಕಾನಂದ ಹೈಸ್ಕೂಲ್‌ನ ಮತಗಟ್ಟೆಯಲ್ಲಿ ಸಾರ್ವಜನಿಕರೊಂದಿಗೆ ಸಾಲಾಗಿ ನಿಂತು ಮತ ಚಲಾಯಿಸಿದರು.

Read More

ಪಕಳಬೆಟ್ಟು ಪರಿಸರದಲ್ಲಿ ನಳಿನ್ ಕುಮಾರ್ ಕಟೀಲು ಪರ ಮತಯಾಚಿಸಿದ ಶಾಸಕ ರಾಜೇಶ್ ನಾೖಕ್‌

ನಾವೂರ ಗ್ರಾಮದ ಪಕಳಬೆಟ್ಟು ಪರಿಸರದಲ್ಲಿ ಶಾಸಕರಾದ ರಾಜೇಶ್ ನಾೖಕ್‌ ಮತಯಾಚನೆ ಮಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಬಿ.ಜೆ.ಪಿ ನಳಿನ್ ಕುಮಾರ್ ಕಟೀಲು ಅವರಿಗೆ ಅಮೂಲ್ಯವಾದ ಮತವನ್ನು ನೀಡಿ ಮತ್ತೊಮ್ಮೆ ಮೋದಿಯನ್ನು ಪ್ರಧಾನಮಂತ್ರಿಯನ್ನು ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದರು. ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾದ ನಂತರ ಜಗತ್ತಿನಲ್ಲಿ ಭಾರತಕ್ಕೆ ವಿಶ್ವಗುರು ಸ್ಥಾನ ಸಿಕ್ಕಿದೆ. ನರೇಂದ್ರ ಮೋದಿಯವರ ಉಜ್ವಲ ಆಯುಷ್ಮಾನ್ ಇನ್ನಿತರ ಯೋಜನೆಗಳು ಜನಸಾಮಾನ್ಯರಿಗೆ ಸಹಕಾರಿಯಾಗಿದೆ. ನಳಿನ್ ಕುಮಾರ್ ಕಟೀಲ್ ಜಿಲ್ಲೆಯ ಸಮಸ್ಯೆಯ ಬಗ್ಗೆ ಪಾರ್ಲಿಮೆಂಟ್‌ನ ಬಗ್ಗೆ ಅಡಿಕೆ ಬೆಳೆಗಾರರ ಸಮಸ್ಯೆಯ […]

Read More

Back To Top
Highslide for Wordpress Plugin