Rajesh Naik

ನೆತ್ತರೆಕೆರೆ : ಸತ್ಯಶೋಧನಾ ಅವಲೋಕನ ಸಭೆ

ಬಂಟ್ವಾಳ ತಾಲೂಕಿನ ಪುದು ಗ್ರಾಮದ ನೆತ್ತರೆಕೆರೆ ಎಂಬಲ್ಲಿ ಟಿಪ್ಪು ಸುಲ್ತಾನ ಕ್ರೈಸ್ತರ ಮಾರಣಹೋಮ ನಡೆಸಿ ಕ್ರೌರ್ಯಮೆರೆದ ಸ್ಥಳದಲ್ಲಿ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ತಿರುಚಿದ ಇತಿಹಾಸದ ಸತ್ಯಶೋಧನಾ ಅವಲೋಕನ ಸಭೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲು ಮತ್ತು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮತ್ತು ಬಿಜೆಪಿ ಪ್ರಮುಖರು ಭಾಗವಹಿಸಿದರು. ಈ ಸಂಧರ್ಭದಲ್ಲಿ ಬಿ.ದೇವದಾಸ ಶೆಟ್ಟಿ, ಜೋಯ್ಲಿಸ್ ಡಿಸೋಜ, ಹರಿಕೃಷ್ಣ ಬಂಟ್ವಾಳ,ಜಿ.ಆನಂದ, ಕ್ಯಾ.ಬ್ರೀಜೇಶ್ ಚೌಟ, ಎ.ಗೋವಿಂದ ಪ್ರಭು, ರವೀಂದ್ರ ಕಂಬಳಿ, ರಾಮದಾಸ್ […]

Read More

ರಾಷ್ಟ್ರೀಯ ಕುಟುಂಬ ಸಹಾಯಧನದ ಚೆಕ್‌ ವಿತರಣೆ

ಕರೋಪಾಡಿ ಗ್ರಾಮದ ವಿಶ್ವನಾಥ್ ಎಂಬವರಿಗೆ ರಾಷ್ಟ್ರೀಯ ಕುಟುಂಬ ಸಹಾಯಧನದ ಚೆಕ್‌ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕಚೇರಿಯಲ್ಲಿ ವಿತರಿಸಿದರು. ಈ ಸಂಧರ್ಭದಲ್ಲಿ ರಘುನಾಥ ಶೆಟ್ಟಿ ಪಟ್ಲ, ರಮನಾಥ ರಾಯಿ, ಗಣೇಶ್ ರೈ ಮಾಣಿ, ಸತೀಶ್ ಪೂಜಾರಿ ಸಿದ್ದಕಟ್ಟೆ, ರತ್ನಕುಮಾರ್ ಚೌಟ, ಪುಷ್ಪರಾಜ್ ಚೌಟ ಉಪಸ್ಥಿತರಿದ್ದರು.

Read More

ಬಿ.ಸಿ.ರೋಡಿನ ಸುಂದರೀಕರಣದ ರೂಪುರೇಷ್ಮೆ ಬಗ್ಗೆ ಸ್ಥಳ ಪರಿಶೀಲನೆ

ಬಿ.ಸಿ.ರೋಡಿನ ಸುಂದರೀಕರಣದ ರೂಪುರೇಷ್ಮೆ ಬಗ್ಗೆ ವಿನ್ಯಾಸತಜ್ಞ ಧರ್ಮರಾಜ್ ಅವರೊಂದಿಗೆ ಸ್ಥಳ ಪರಿಶೀಲನೆಯನ್ನು ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನಡೆಸಿದರು. ಈ ಸಂಧರ್ಭದಲ್ಲಿ ಸಹಾಯಕ ಕಾರ್ಯನಿರ್ವಹಕ ಇಂಜಿನಿಯರ್ ಲೋಕಪಯೋಗಿ ಉಮೇಶ್ ಭಟ್, ಕಿರಿಯ ಇಂಜಿನಿಯರ್ ಅರುಣ್ ಪ್ರಕಾಶ್ ,ನವೀನ್, ಪುತ್ತೂರು ಕೆ.ಎಸ್.ಆರ್.ಟಿ.ಸಿ ಡಿಸಿ ನಾಗರಾಜ್, ಕೆ.ಎಸ್.ಆರ್.ಟಿ.ಸಿ ಬಿ.ಸಿ.ರೋಡ್ ವಿಭಾಗ ಮಾನ್ಯೇಜರ್ ಇಸ್ಮಾಯಿಲ್, ಬಿ.ದೇವದಾಸ ಶೆಟ್ಟಿ, ಎ.ಗೋವಿಂದ ಪ್ರಭು, ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ, ಸೀತಾರಾಮ ಪೂಜಾರಿ, ನಂದರಾಮ ರೈ, ಪ್ರವೀಣ್ ಗಟ್ಟಿ, ಯಶವಂತ ನಾಯ್ಕ ಉಪಸ್ಥಿತರಿದ್ದರು.

Read More

ಸರ್ದಾರ್ ವಲ್ಲಭಬಾಯಿ ಪಟೇಲರ ಜನ್ಮದಿನದಂದು ಏಕತೆಗಾಗಿ ಓಟ

ಸರ್ದಾರ್ ವಲ್ಲಭಬಾಯಿ ಪಟೇಲರ ಜನ್ಮದಿನದಂದು ಏಕತೆಗಾಗಿ ಓಟ (#RunForUnity) ಬೆಳಿಗ್ಗೆ 7 ಗಂಟೆಗೆ ಬಿ.ಸಿ.ರೋಡು ಕೈಕಂಬ ಪೊಳಲಿ ದ್ವಾರದ ಬಳಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ವರೆಗೆ ನಡೆಯಿತು. ಈ ಸಂಧರ್ಭದಲ್ಲಿ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕ್ಷೇತ್ರ ಅಧ್ಯಕ್ಷರಾದ ಬಿ. ದೇವದಾಸ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ, ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ ಭಟ್,ಎ.ಗೋವಿಂದ ಪ್ರಭು, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ದಿನೇಶ್ ಅಮ್ಟೂರು, ಕಮಲಾಕ್ಷಿ ಕೆ ಪೂಜಾರಿ, ವಿದ್ಯಾವತಿ ಪ್ರಮೋದ್ […]

Read More

ಶಿಸ್ತು ಬದ್ಧ ಸಂಸ್ಕಾರದ ಶಿಕ್ಷಣದ ಜೊತೆಯಲ್ಲಿ ಪ್ರತಿಭೆಗಳು ಅನಾವರಣಗೊಳ್ಳಲಿ: ರಾಜೇಶ್ ನಾಯ್ಕ್

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ತಾಲೂಕು ಬಾಲಭವನ ಸಮಿತಿ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ 2018 ನೇ ಸಾಲಿನ ತಾಲೂಕು ಮಟ್ಟದ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರ ಬಿ.ಸಿ.ರೋಡಿನ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ಮತ್ತು ಶಿಕ್ಷಣ ಸಿಕ್ಕಿದಾಗ ಪ್ರತಿಭೆಗಳು ಅನಾವರಣಗೊಳ್ಳುತ್ತದೆ ಎಂದು ಅವರು ಹೇಳಿದರು. ಗ್ರಾಮೀಣ […]

Read More

ಬಿ.ಸಿ ರೋಡ್: ಶಬರಿಮಲೆ ಸಂರಕ್ಷಣೆ ಹೋರಾಟಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸಾಥ್

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ನಡೆಯುತ್ತಿರುವ ಶಬರಿಮಲೆ ಅಯ್ಯಪ್ಪ ದೇವಾಲಯ ಸಂರಕ್ಷಣೆ ಹೋರಾಟಕ್ಕೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಾಲಾ ಸೀತಾರಾಮನ್ ಬೆಂಬಲ ವ್ಯಕ್ತಪಡಿಸಿದರು. ಅವರು ಧರ್ಮಸ್ಥಳಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುವ ಸಂದರ್ಭದಲ್ಲಿ ದಾರಿ ಮಧ್ಯೆ ಬಿ.ಸಿ.ರೋಡಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಮತ್ತು ಅಯ್ಯಪ್ಪ ಭಕ್ತ ವೃಂದದ ವತಿಯಿಂದ ಬಿ.ಸಿ.ರೋಡಿನಲ್ಲಿ ನಡೆಯುತ್ತಿರುವ ಶಬರಿಮಲೆ ಸಂರಕ್ಷಣೆಗಾಗಿ ಉಪವಾಸ ಸತ್ಯಾಗ್ರಹ ಹಾಗೂ ಭಜನೆಯ ಮೂಲಕ ಪ್ರತಿಭಟನೆ ನಡೆಸುವ ಭಕ್ತರಿಗೆ ಬೆಂಬಲ ನೀಡುವ ಸಲುವಾಗಿ ಬಿ.ಸಿ.ರೋಡಿನ ಪ್ಲೈ ಒವರ್ ನಡಿಯಲ್ಲಿ ಕಾರಿನಿಂದ ಇಳಿದು ಮಾತನಾಡಿ ಬಳಿಕ ತೆರಳಿದರು. […]

Read More

ಬಿಜೆಪಿ ಸಜೀಪಮುನ್ನೂರು ಮತ್ತು ಸಜೀಪಮೂಡ ಗ್ರಾಮ ಸಮಿತಿ: ಶಾಸಕ ರಾಜೇಶ್ ನಾಯ್ಕ್ ಅವರಿಗೆ ಅದ್ದೂರಿ ಸನ್ಮಾನ

ಬಂಟ್ವಾಳ: ಬಿಜೆಪಿ ಸಜೀಪಮುನ್ನೂರು ಮತ್ತು ಸಜೀಪಮೂಡ ಗ್ರಾಮ ಸಮಿತಿ ವತಿಯಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಕಂದೂರು ಶ್ರೀ ಗುರು ಮಾಚಿದೇವ ಸಮುದಾಯ ಭವನದಲ್ಲಿ ರವಿವಾರ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿ ಮಾತನಾಡಿ, ಪರಿಚಯವಿಲ್ಲದ ತನ್ನನ್ನು ಬಂಟ್ವಾಳ ಕ್ಷೇತ್ರದಲ್ಲಿ ಗೆಲ್ಲುವಂತೆ ಶ್ರಮಿಸಿದ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯ ಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಬಿಜೆಪಿ ಬಂಟ್ವಾಳ ಕ್ಷೆತ್ರಾಧ್ಯಕ್ಷ ದೇವದಾಸ್ ಶೆಟ್ಟಿ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ […]

Read More

ಶಾರದೋತ್ಸವ ಕಾರ್ಯಕ್ರಮದ ವಿಸರ್ಜನಾ ಮೆರವಣಿಗೆ

ಬಂಟ್ವಾಳದ ಶಾರದೋತ್ಸವ ಕಾರ್ಯಕ್ರಮದ ವಿಸರ್ಜನಾ ಮೆರವಣಿಗೆಯಂದು ಫ್ರೆಂಡ್ಸ್ ಕಂಬೈನ್ಸ್ ರಾಮನಗರ ಬಂಟ್ವಾಳ ಇವರು ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರನ್ನು ಸನ್ಮಾಯಿಸಲಾಯಿತು. ಈ ಸಂಧರ್ಭದಲ್ಲಿ ಬಿ.ಉದಯ ಕುಮಾರ್ ರಾವ್, ದೇವದಾಸ್ ಶೆಟ್ಟಿ, ದಿನೇಶ್ ಭಂಡಾರಿ, ರಾಮದಾಸ್ ಬಂಟ್ವಾಳ, ಭಾಸ್ಕರ ಅಜೆಕಲ, ಗಣೇಶ ನಾಯಕ್, ಶಂಕರ ಶೆಟ್ಟಿ, ರಮನಾಥ ಪೈ,ಇಂದ್ರೇಶ್ ಮತ್ತಿತರು ಪ್ರಮುಖರು ಉಪಸ್ಥಿತರಿದ್ದರು.

Read More

ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ನವರಾತ್ರಿ ಉತ್ಸವ

ಸಿದ್ದಕಟ್ಟೆಯ ಕೋರ್ಯರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ನವರಾತ್ರಿ ಉತ್ಸವದ ಸಂಧರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಪ್ರಭಾಕರ ಪ್ರಭು, ಉದಯ ಕುಮಾರ್ ರಾವ್, ಉಮೇಶ್ ಸಿದ್ದಕಟ್ಟೆ, ಪುರುಷೋತ್ತಮ ಶೆಟ್ಟಿ ಮತ್ತು ದೇಗುಲದ ಆಡಳಿತ ಸದಸ್ಯರು ಉಪಸ್ಥಿತರಿದ್ದರು.

Read More

ಶಾಸಕರ ಕಚೇರಿಗೆ ಭೇಟಿ ನೀಡಿದ ಮಾನ್ಯ ಕೋಟ ಶ್ರೀನಿವಾಸ್ ಪೂಜಾರಿ

ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕರಾದ ಮಾನ್ಯ ಕೋಟ ಶ್ರೀನಿವಾಸ್ ಪೂಜಾರಿಯವರು ಇಂದು ಬಂಟ್ವಾಳ ಶಾಸಕರ ಕಚೇರಿಗೆ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕ್ಷೇತ್ರ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ಕ್ಷೇತ್ರ ಕಾರ್ಯದರ್ಶಿ ರಮನಾಥ ರಾಯಿ, ಪ್ರಕಾಶ್ ಅಂಚನ್ ಉಪಸ್ಥಿತರಿದ್ದರು.

Read More

Back To Top
Highslide for Wordpress Plugin