Rajesh Naik

ಬಡಗಕಜೆಕಾರು: 94ಸಿ ಹಕ್ಕುಪತ್ರ ವಿತರಣೆ

ಬಡಗಕಜೆಕಾರು ವ್ಯಾಪ್ತಿಯ 94ಸಿ ಹಕ್ಕುಪತ್ರ, ಸಂಧ್ಯಾ ಸುರಕ್ಷಾ, ವಿಧವೆ ವೇತನವನ್ನು ಫಲಾನುಭವಿಗಳಿಗೆ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಿತರಿಸಿದರು. ಬಡಗಕಜೆಕಾರು ಗ್ರಾ.ಪಂ ಅಧ್ಯಕ್ಷರು ವಕ್ರ ಪೂಜಾರಿ ಬಾರ್ದೋಟ್ಟು, ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ತಾ.ಪಂ ಸದಸ್ಯರಾದ ಶ್ರೀಮತಿ ಬೇಬಿ ಕೃಷ್ಣಪ್ಪ, ಹರಿಶ್ಚಂದ್ರ ಪೂಜಾರಿ ಕಜೆಕಾರು, ಬಡಗಕಜೆಕಾರು ಗ್ರಾಮಕರೀಣಿಕರಾದ ನಿಶ್ಮಿತ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಾಲಕೃಷ್ಣ ಪೂಜಾರಿ ಮತ್ತು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಬಂಟ್ವಾಳ ಕಂದಾಯ ನಿರೀಕ್ಷರಾದ ನವೀನ್ ಸ್ವಾಗತಿಸಿ, ವಾಸು ದೇವಾಡಿಗ ನಿರೂಪಿಸಿದ್ದರು. ಪ್ರಕಾಶ್ […]

Read More

ರೈತರ ಕಷ್ಟಕ್ಕೆ ಸರಕಾರ ಸ್ಪಂದಿಸಿ ವಿಶೇಷ ಪ್ಯಾಕೇಜ್ ಘೋಷಿಸಲಿ: ರಾಜೇಶ್ ನಾಯ್ಕ್

ಅಡಿಕೆ ತೋಟಗಳು ಕೊಳೆರೋಗಕ್ಕೆ ತುತ್ತಾಗಿ ನಾಶವಾಗಿವೆ. ರೈತರ ಬದುಕು ಶೋಚನೀಯವಾಗಿದೆ. ಅನ್ನದಾತನ ಕಷ್ಟಕ್ಕೆ ಸರಕಾರ ತಕ್ಷಣ ಸ್ಪಂದಿಸಿ, ದ.ಕ ಜಿಲ್ಲೆಯ ಕೃಷಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಆಗ್ರಹಿಸಿದ್ದಾರೆ. ಜಿ.ಪಂ. ಸದಸ್ಯ ರವೀಂದ್ರ ಕಂಬಳಿ, ಸಹಕಾರಿಯ ಕಾರ್ಯದರ್ಶಿ ಶಿವಪ್ರಸಾದ ಕಾಮತ್, ತೋಟಗಾರಿಕ ಉತ್ಪನ್ನ ಸಹಕಾರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಉಡುಪ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರಸನ್ನ, ಸವಿತಾ, ಬಿಜೆಪಿ ಅಧ್ಯಕ್ಷ ಬಿ. ದೇವದಾಸ್ ಶೆಟ್ಟಿ, ಜಿಲ್ಲಾ ಬಿಜೆಪಿ ವಕ್ತಾರ […]

Read More

ಬಂಟ್ವಾಳ: ದ.ಕ.ಜಿಲ್ಲೆ ಉಳಿಯಬೇಕಾದರೆ ಇಲ್ಲಿನ ಕೃಷಿ ಸಂಸ್ಕೃತಿ ಉಳಿಯಬೇಕು

ದ.ಕ.ಜಿಲ್ಲೆ ಉಳಿಯಬೇಕಾದರೆ ಇಲ್ಲಿನ ಕೃಷಿ ಸಂಸ್ಕೃತಿ ಉಳಿಯಬೇಕು, ತೆಂಗು ಬೆಳಗಾರರು ಸೊಸೈಟಿ ಮೂಲಕ ತಂತ್ರಜ್ಞಾನ ದ ಕಂಪೆನಿಗಳನ್ನು ಸ್ಥಾಪನೆ ಮಾಡಿ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ಸಿರಿತುಂಗ ಕರ್ಪೆಯ ಸಮಾಜ ಮಂದಿರದಲ್ಲಿ ಫಲ್ಗುಣಿ ತೆಂಗು ಉತ್ಪಾದಕರ ಸೊಸೈಟಿ ಕರ್ಪೆ ( ರಿ). ಇದರ ಉದ್ಘಾಟನೆಯನ್ನು ನೆರವೇರಿಸಿ ಬಳಿಕ ಮಾತನಾಡಿದರು. ತೆಂಗಿನ ಪಾರ್ಕ್ ಮಾಡಲು ಚಿಂತನೆ ನಡೆಸಿದ್ದು ಕೆಲವೊಂದು ತಾಂತ್ರಿಕ ಸಮಸ್ಯೆಗಳು ನಿವಾರಣೆಯಾದ ಕೂಡಲೇ ಪಾರ್ಕ್ ನಿರ್ಮಾಣ ಮಾಡುವ ಭರವಸೆ ನೀಡಿದರು. ಕೃಷಿ ಲಾಭದಾಯಕವಾಗಿರುವ ಉದ್ಯಮ […]

Read More

ಫರಂಗಿಪೇಟೆ ವಲಯ ಬಂಟರ ಸಂಘದ ಗೃಹ ಭಾಗ್ಯ ಕಾರ್ಯಕ್ರಮ

ಫರಂಗಿಪೇಟೆ ವಲಯ ಬಂಟರ ಸಂಘ ಬಂಟ್ವಾಳ ತಾಲೂಕು ವತಿಯಿಂದ ನಡೆದ ಗೃಹ ಭಾಗ್ಯ ಕಾರ್ಯಕ್ರಮದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ದ ಶಾಸಕರಾದ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ರವರಿಗೆ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಫರಂಗಿಪೇಟೆ ವಲಯ ಬಂಟರ ಸಂಘದ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಕೊಳಂಬೆ, ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ನಗ್ರಿಗುತ್ತು ವಿವೇಕ್ ಶೆಟ್ಟಿ, ಮಾತೃ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್, ಪುತ್ತೂರು ಮಾಜಿ ಶಾಸಕಿ ಶ್ರೀಮತಿ ಶಕುಂತಲ ಶೆಟ್ಟಿ, […]

Read More

ಬೇಂಗದಗುಡ್ಡೆಯಲ್ಲಿ ಹೈಮಾಸ್ಕ್ ದೀಪ ಲೋಕಾರ್ಪಣೆ

ಕರೋಪಾಡಿಗ್ರಾಮದ ಬೇಂಗದಗುಡ್ಡೆಯಲ್ಲಿ ಶಾಸಕರ ನಿಧಿಯಿಂದ ಅಳವಡಿಸಲಾದ ರೂ 1.5 ಲಕ್ಷ ವೆಚ್ಚದ ಹೈಮಾಸ್ಕ್ ದೀಪವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಪ್ರಮುಖರಾದ ಉದಯಕುಮಾರ್‌ರಾವ್, ಕರೋಪಾಡಿ ಬಿಜೆಪಿ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ರಘುರಾಮ ಶೆಟ್ಟಿಕನ್ಯಾನ, ಶಕ್ತಿಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಸೆರ್ಕಳ, ಉಪಾಧ್ಯಕ್ಷರಾದ ಹರೀಶ್ ಬೇಡಗುಡ್ಡೆ, ರವಿ ಒಡಿಯೂರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Read More

ಕೊಳ್ನಾಡು ಗ್ರಾಮ: ಸ್ಥಳೀಯರ ಅಹವಾಲು ಸ್ವೀಕರಿಸಿದ ರಾಜೇಶ್ ನಾಯ್ಕ್

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕೊಳ್ನಾಡು ಗ್ರಾಮದ ಕಾಡು ಮಠದ ಪರಿಶಿಷ್ಟ ಕಾಲನಿಗೆ ಭೇಟಿ ನೀಡಿ ಸ್ಥಳೀಯರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಾಲನಿ ನಿವಾಸಿಗಳ ಮೂಲಭೂತ ಸೌಕರ್ಯಗಳ ಕುಂದು-ಕೊರತೆಗಳ ಪರಿಶೀಲನೆ ನಡೆಸಿದರು. ಬಳಿಕ ಈ ಭಾಗದಜನರ ಬಹುಬೇಡಿಕೆಯ ಸಮಾಜ ಮಂದಿರದ ನಿರ್ಮಾಣಕ್ಕೆರೂ ೧೦ ಲಕ್ಷ ಅನುದಾನ ಘೋಷಿಸಿದರು. ಈ ಸಂದರ್ಭದಲ್ಲಿ ಕೊಳ್ನಾಡು ತಾ.ಪಂ ಸದಸ್ಯರಾದಕುಲ್ಯಾರು ನಾರಾಯಣ ಶೆಟ್ಟಿ, ಕೊಳ್ನಾಡು ಬಿಜೆಪಿ ಅಧ್ಯಕ್ಷರಾದ ವಿಶ್ವನಾಥ ಪೂಜಾರಿ, ಯುವಮೊರ್ಚಾದ ಲೋಹಿತ್‌ಅಗರಿ, ಶಕ್ತಿಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಸೆರ್ಕಳ, ಉಪಾಧ್ಯಕ್ಷರಾದ […]

Read More

ವಾಮದಪದವು: 35 ನೇ ವರ್ಷದ ಗೌರಿ ಗಣೇಶೋತ್ಸವ

35 ನೇ ವರ್ಷದ ಗೌರಿ ಗಣೇಶೋತ್ಸವವು ವಾಮದಪದವು ಗಣೇಶ ಮಂದಿರದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಯು 48 ಕಾಯಿಗಳ ಗಣಹೋಮ ಮತ್ತು ಗೌರಿಪೂಜೆಯೊಂದಿಗೆ ಪ್ರಾರಂಭಗೊಂಡಿತು. ಮದ್ಯಾಹ್ನ ನಡೆದ ಧಾರ್ಮಿಕ ಸಭೆಯು ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.  ಧಾರ್ಮಿಕ ಭಾಷಣ ಡಾ. ಆಶಾ ಜ್ಯೋತಿ ರೈ ಮಾಲಾಡಿ, ಮುಖ್ಯ ಅತಿಥಿಗಳಾಗಿ ಸರಸ್ವತಿ ಭಟ್, ಪ್ರಾಂಶುಪಾಲ ಸರಕಾರಿ ಪದವಿಪೂರ್ವ ಕಾಲೇಜು ಬಿ.ಮೂಡ ಉಪಸ್ಥಿತರಿದ್ದರು  ಈ ಸಂದರ್ಭದಲ್ಲಿ ಉತ್ಸವ ಸಮಿತಿಯ ಅಧ್ಯಕ್ಷರು ಸೀತರಾಮ ಆಚಾರ್ಯ, ಪುರುಷೋತ್ತಮ ಶೆಟ್ಟಿ ವಾಮದಪದವು, ಸುಲೋಚನಾ […]

Read More

ಪ್ರೌಢಶಾಲಾ ಶಿಕ್ಷಕರ ಬೋಧನಾ ಸಾಮರ್ಥ್ಯ ಮತ್ತು ಬೋಧನಾ ತಂತ್ರಗಳ ಅಭಿವೃದ್ಧಿ, ಅಕ್ಷರ ಶಿಕ್ಷಕರ ಕಾರ್ಯಾಗಾರ

ಶಿಕ್ಷಕ ಎಂದರೆ ಮಗುವಿಗೆ ಕೇವಲ ಪಠ್ಯ ವಿಷಯಗಳನ್ನು ಬೋಧಿಸುವವರು ಮಾತ್ರ ಅಲ್ಲ, ಬದಲಾಗಿ ಮಗುವಿನಲ್ಲಿ ಅಂತರ್ಗತವಾಗಿರುವ ಪ್ರತಿಭೆಯನ್ನು ಹೊರತೆಗೆಯುವ ಪ್ರಾಯೋಜಕನಾಗಬೇಕು. ಭಾಷಾ ಅಧ್ಯಾಪಕರು ಐಚ್ಛಿಕ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿದ್ದರೆ ಮಾತ್ರ ಮಕ್ಕಳಲ್ಲಿ ಭಾಷಾಭಿಮಾನ ಬೆಳೆಯಲು ಸಾಧ್ಯಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ|| ಪ್ರಭಾಕರ ಭಟ್‌ ಕಲ್ಲಡ್ಕರವರು ಪ್ರೌಢಶಾಲಾ ಶಿಕ್ಷಕರನ್ನುದ್ದೇಶಿಸಿ ಮಾತನಾಡಿದರು. ಇವರು ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ನಡೆದಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಶ್ರೀರಾಮ ಪ್ರೌಢಶಾಲೆಕಲ್ಲಡ್ಕ ಸಹಯೋಗದೊಂದಿಗೆ, ಅಕ್ಷರ […]

Read More

ಫರಂಗಿಪೇಟೆ ವಲಯ ಬಂಟರ ಸಂಘ ಬಂಟ್ವಾಳ ತಾಲೂಕು ವತಿಯಿಂದ 5 ವಿವಿಧ ಜಾತಿವರ್ಗದವರಿಗೆ ಗೃಹ ಭಾಗ್ಯ ಆಶ್ವಾಸನಾ ಪತ್ರ ವಿತರಣೆ

ಬಂಟರ ಸಂಘ ಫರಂಗಿಪೇಟೆ ವಲಯದ ವತಿಯಿಂದ ನಿರ್ಮಾಣವಾಗಿ ಗೃಹ ಭಾಗ್ಯ ಸಮರ್ಪಣಾ ವೇದಿಕೆಯಲ್ಲಿ ಬಂಟರ ಸಂಘ ಫರಂಗಿಪೇಟೆ ವಲಯದ ಅಧ್ಯಕ್ಷರಾದ ಶ್ರೀ ಶಶಿರಾಜ್ ಶೆಟ್ಟಿ ಕೊಳಂಬೆಯವರು ಐದು ವಿವಿಧ ಜಾತಿ ವರ್ಗದ ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ಮನೆ ಕಟ್ಟಿಕೊಡುವ ಘೋಷಣೆ ಮತ್ತು ಆಶ್ವಾಸನಾ ಪತ್ರ ನೀಡಲಾಯಿತು. ಮೇರಮಜಲು ಗ್ರಾಮದ ತೇವುಕಾಡು ಶ್ರೀಮತಿ ಬೇಬಿಪೂಜಾರಿ, ಅರ್ಕುಳ ಗ್ರಾಮದ ಶ್ರೀಮತಿ ಗೀತಾ ಸಪಲ್ಯ, ಕೊಡ್ಮಾಣ್ ಗ್ರಾಮದ ಸುಗುಣ ಶೆಟ್ಟಿ, ಮೇರಮಜಲು ಗ್ರಾಮದ ಶ್ರೀಮತಿ ಲಲಿತಾ ಬೆಲ್ಚಡ , ಕೊಡ್ಮಣ್ ಶ್ರೀಮತಿ […]

Read More

ನೂತನ ವಿಸ್ತೃತ ಕಟ್ಟಡ ‘ಕ್ಷೀರ ಸಾಗರ’ದ ಉದ್ಘಾಟನಾ ಕಾರ್ಯಕ್ರಮ

ಬಂಟ್ವಾಳ: ಹೈನುಗಾರಿಕೆ ಜೀವನದ ಒಂದು ಭಾಗವಾಗಿ ಬೆಳೆಯಬೇಕು, ಅದಕ್ಕೆ ಪೂರಕವಾದ ವಾತಾವರಣವನ್ನು ಒಕ್ಕೂಟದ ಮೂಲಕ ಮಾಡಬೇಕಾಗಿದೆ, ಹೈನುಗಾರಿಕೆ ಸಹಕಾರಿ ಸಂಘಗಳ ಮೂಲಕ ಪರಿವರ್ತನೆ ಹೊಂದುತ್ತಿವೆ ಎಂದು ಸಂಸದ ನಳಿನ್ ಕುಮಾರ್ ಹೇಳಿದರು. ವಗ್ಗ ಹಾಲು ಉತ್ಪಾದಕರ ಸಹಕಾರ ಸಂಘ.(. ನಿ.) ಇದರ ನೂತನ ವಿಸ್ತೃತ ಕಟ್ಟಡ ‘ಕ್ಷೀರ ಸಾಗರ’ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿ.ಸಿ.ಟಿವಿ ಉದ್ಘಾಟನೆ ಮಾಡಿ ಮಾತನಾಡಿದರು.  ಹಾಲು ಉತ್ಪಾದಕರ ಒಕ್ಕೂಟದ ಮಾರ್ಗದರ್ಶನ ಹಾಗೂ ಸಹಕಾರದಲ್ಲಿ ಜಿಲ್ಲೆಯಲ್ಲಿ ಹಾಲು ಉತ್ಪಾದಕರ ಸಂಖ್ಯೆ ಹೆಚ್ಚಾಗುತ್ತಿದೆ. ದೇಶದ ಸಂಸ್ಕೃತಿಯ ಜೊತೆ […]

Read More

Back To Top
Highslide for Wordpress Plugin